![1-maya](https://www.udayavani.com/wp-content/uploads/2024/07/1-maya-415x233.jpg)
ದುಡಿದ ಅನ್ನವನ್ನು ಬೇಯಿಸಿ ತಿನ್ನಲೂ ಸಾಧ್ಯವಿಲ್ಲದ ಪರಿಸ್ಥಿತಿಯಿದೆ: ದಿನೇಶ್ ಗುಂಡೂರಾವ್
Team Udayavani, Oct 7, 2021, 5:00 PM IST
![ದಿನೇಶ್ ಗುಂಡೂರಾವ್](https://www.udayavani.com/wp-content/uploads/2021/10/dinesh-1-620x342.jpg)
ಬೆಂಗಳೂರು: ಎಲ್ ಪಿಜಿ ದರ ಮತ್ತೆ 15 ರೂ ಹೆಚ್ಚಳವಾಗಿ ಸಾರ್ವತ್ರಿಕ ಏರಿಕೆ ಕಂಡಿದೆ. ಇಂತಹ ದುಬಾರಿ ದುನಿಯಾದಲ್ಲಿ ಮೋದಿಯವರ ಶ್ರೀಮಂತ ಸ್ನೇಹಿತರು,’ಕೋಟಿ ರವಿ’ ಎಂಬ ಬಿರುದಾಂಕಿತರು ಮಾತ್ರ ಜೀವನ ನಡೆಸಬಹುದಷ್ಟೆ. ಆದರೆ ಜನಸಾಮಾನ್ಯ, ದುಡಿದ ಅನ್ನವನ್ನು ಬೇಯಿಸಿ ತಿನ್ನಲೂ ಸಾಧ್ಯವಿಲ್ಲದ ಪರಿಸ್ಥಿತಿಯಿದೆ. ಇದೆಂತಹ ಒಳ್ಳೆಯ ದಿನಗಳು ಬಿಜೆಪಿ ನಾಯಕರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಯುಪಿಎ ಸರ್ಕಾರವಿದ್ದಾಗ ಬಡವರ ಎಲ್ ಪಿಜಿ ಗೆ ಸಬ್ಸಿಡಿಯಾದರೂ ಸಿಗುತಿತ್ತು. ಆದರೆ ಈಗಿನ ಕೇಂದ್ರ ಸರ್ಕಾರ ಆ ಸಬ್ಸಿಡಿಯನ್ನು ಕೂಡ ರದ್ದು ಮಾಡಿದೆ. ಈಗ ಪ್ರತಿ ಸಿಲಿಂಡರ್ಗೆ 1024 ಕೋಟಿ ರೂ. ಆದಾಯವಿರುವ ಅದಾನಿ ಕೂಡ 902 ರೂ. ಕೊಡಬೇಕು, ಮೈಮುರಿದು ದುಡಿದರೂ ನೂರು ರೂಪಾಯಿ ಗಳಿಸಲಾಗದ ಬಡವ ಕೂಡ 902 ರೂ. ಕೊಡಬೇಕು. ಬಡವ ಅದಾನಿಯಂತೆ ಬದುಕಲು ಸಾಧ್ಯವೇ? ಎಂದಿದ್ದಾರೆ.
ಇದನ್ನೂ ಓದಿ:ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿ ಬಿಡುಗಡೆ: ಮನೇಕಾ, ವರುಣ್ ಗಾಂಧಿಗೆ ಕೊಕ್
ಕೋಟಿ ಕುಳಗಳೆ ತುಂಬಿರುವ ಬಿಜೆಪಿಯವರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಬಹುದು. ಆದರೆ ಹೊಟ್ಟೆ ಬಟ್ಟೆ ಕಟ್ಟಿ ಸಂಸಾರ ನಡೆಸುವವನಿಗೆ ಬೆಲೆಯೇರಿಕೆಯ ಕಷ್ಟ ಏನೆಂದು ಗೊತ್ತಿದೆ. ಈ ಸರ್ಕಾರದ ಹಣದಾಹಕ್ಕೆ ಈಗಾಗಲೇ ಬಡವನ ಬದುಕು ನಾಶವಾಗಿ ಹೋಗಿದೆ. ಈ ಸರ್ಕಾರಕ್ಕೆ ಕಾರ್ಪೊರೇಟ್ ಧಣಿಗಳ ಮೇಲಿರುವ ಪ್ರೀತಿ, ಅನುಕಂಪ ಹಾಗೂ ಮಮತೆ ಬಡವರ ಮೇಲೆ ಯಾಕಿಲ್ಲ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
![1-maya](https://www.udayavani.com/wp-content/uploads/2024/07/1-maya-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
![Zeeka-Virus](https://www.udayavani.com/wp-content/uploads/2024/07/Zeeka-Virus-150x90.jpg)
Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.