![ಸಿ.ಟಿ ರವಿ](https://www.udayavani.com/wp-content/uploads/2024/07/c-t-ravi-415x229.jpg)
Government ನೌಕರರಿಗೆ ಮತ್ತೆ ನಿರಾಸೆ: 7ನೇ ವೇತನ ಆಯೋಗ ಜಾರಿ ಸದ್ಯಕ್ಕಿಲ್ಲ
Team Udayavani, Jun 21, 2024, 6:30 AM IST
![vidhana-soudha](https://www.udayavani.com/wp-content/uploads/2024/06/vidhana-soudha-9-620x377.jpg)
ಬೆಂಗಳೂರು: ಏಳನೇ ವೇತನ ಆಯೋಗದ ಜಾರಿ ಕುರಿತು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ನಿರ್ಧಾರ ಪ್ರಕಟವಾಗಿಲ್ಲವಾದರೂ ಈ ವಿಚಾರ ಪ್ರಾಸಂಗಿಕವಾಗಿ ಸುಳಿದು ಹೋಗಿದ್ದು, ಸರಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದೆ.
ಗುರುವಾರದ ಸಂಪುಟ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿ ಈ ವಿಚಾರವೇ ನಮೂದಾಗಿರಲಿಲ್ಲ. ಆದರೆ ಸಭೆ ಮುಕ್ತಾಯದ ಬಳಿಕ ಪ್ರಾಸಂಗಿಕವಾಗಿ ಹಾದು ಹೋಗಿದೆ. ಸರಕಾರದ ಉನ್ನತ ಮೂಲಗಳ ಪ್ರಕಾರ ಸಂಪುಟದ ಬಹುತೇಕ ಸಚಿವರು ಸದ್ಯದ ಪರಿಸ್ಥಿತಿಯಲ್ಲಿ ಏಳನೇ ವೇತನ ಆಯೋಗದ ಪ್ರಸ್ತಾವನೆ ಜಾರಿ ಬೇಡ ಎಂಬ ನಿಲುವು ಹೊಂದಿದ್ದಾರೆ.
ಗ್ಯಾರಂಟಿ ಭಾರದಲ್ಲಿ ನಲುಗುತ್ತಿರುವ ಸರಕಾರಕ್ಕೆ ಸದ್ಯದ ಪರಿಸ್ಥಿತಿಯಲ್ಲಿ ಇಷ್ಟೊಂದು ವೆಚ್ಚ ಭರಿಸುವ ಸಾಮರ್ಥ್ಯವೂ ಇಲ್ಲ. ಬಜೆಟ್ನಲ್ಲಿ ಗುರಿ ನೀಡಿದಷ್ಟು ರಾಜಸ್ವ ಸಂಗ್ರಹ ಮಾಡುವುದಕ್ಕೆ ಸಮಸ್ಯೆ ಯಾಗುತ್ತಿದೆ. ಹೀಗಾಗಿ ಸರಕಾರ 7ನೇ ವೇತನ ಆಯೋಗ ಜಾರಿ ವಿಚಾರದಲ್ಲಿ ಪ್ರಜ್ಞಾಪೂರ್ವಕ ಮೌನವನ್ನು ತಾಳಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಲೋಕಸಭಾ ಚುನಾವಣೆಯಲ್ಲಿ ಸರಕಾರಿ ನೌಕರರು ಕಾಂಗ್ರೆಸ್ ಪರ ನಿಂತಿಲ್ಲ ಎಂಬ ಭಾವನೆಯೂ ಸರಕಾರಕ್ಕಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
![ಸಿ.ಟಿ ರವಿ](https://www.udayavani.com/wp-content/uploads/2024/07/c-t-ravi-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![laxmi-hebbalkar](https://www.udayavani.com/wp-content/uploads/2024/07/laxmi-hebbalkar-150x83.jpg)
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
![Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್](https://www.udayavani.com/wp-content/uploads/2024/07/vijay-viral-150x83.jpg)
Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್
![Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ](https://www.udayavani.com/wp-content/uploads/2024/07/ksrtc-150x96.jpg)
Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…
![Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ](https://www.udayavani.com/wp-content/uploads/2024/07/kageri-150x87.jpg)
Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ
![vijaya-sankeshwar1](https://www.udayavani.com/wp-content/uploads/2024/07/vijaya-sankeshwar1-150x102.jpg)
ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
MUST WATCH
ಹೊಸ ಸೇರ್ಪಡೆ
![ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್ ಸಿಟಿ’ ನೆರವು: 20 ಕೋಟಿ ರೂ. ಮೀಸಲು](https://www.udayavani.com/wp-content/uploads/2024/07/DC-1-150x84.jpg)
ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್ ಸಿಟಿ’ ನೆರವು: 20 ಕೋಟಿ ರೂ. ಮೀಸಲು
![ಸಿ.ಟಿ ರವಿ](https://www.udayavani.com/wp-content/uploads/2024/07/c-t-ravi-150x83.jpg)
Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ
![laxmi-hebbalkar](https://www.udayavani.com/wp-content/uploads/2024/07/laxmi-hebbalkar-150x83.jpg)
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
![Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್](https://www.udayavani.com/wp-content/uploads/2024/07/vijay-viral-150x83.jpg)
Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್
![Bantwal](https://www.udayavani.com/wp-content/uploads/2024/07/Bantwal-150x58.jpg)
ಬಂಟ್ವಾಳ ಸರಕಾರಿ ಆಸ್ಪತ್ರೆ: ಲ್ಯಾಬ್ ಟೆಕ್ನಿಶಿಯನ್ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.