Tumakuru ಕಚೇರಿ ವಾಪಸ್ ವಿಚಾರ ಸಿಎಂ ಜತೆ ಚರ್ಚೆ: ಸಚಿವ ಸೋಮಣ್ಣ
Team Udayavani, Aug 18, 2024, 1:55 AM IST
ಬಾಳೆಹೊನ್ನೂರು: ತುಮಕೂರಿನಲ್ಲಿ ನನಗೆ ನೀಡಿದ್ದ ಸರಕಾರಿ ಕಚೇರಿಗೆ ಬೀಗ ಹಾಕಿ ವಾಪಸ್ ಪಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಲಾಗುವುದು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ರಂಭಾಪುರಿ ಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಸದಸ್ಯರಿಗೆ ಬಹುತೇಕ ಕಡೆ ಮುಖ್ಯಮಂತ್ರಿಗಳೇ ಜಿಲ್ಲಾ ಕೇಂದ್ರಗಳಲ್ಲಿ ಕಚೇರಿ ಹಂಚಿಕೆ ಮಾಡುತ್ತಾರೆ.
ನನಗೆ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೀಡಿದ್ದ ಸಂಸದರ ಕಚೇರಿಗೆ ವರಮಹಾಲಕ್ಷ್ಮೀ ಹಬ್ಬದ ದಿನ ನನ್ನ ಸಿಬಂದಿ ಪೂಜೆ ಸಲ್ಲಿಸಿದ್ದಾರೆ. ಶೀಘ್ರದಲ್ಲಿ ಅದರ ಉದ್ಘಾಟನೆ ಕಾರ್ಯಕ್ರಮವೂ ಇತ್ತು. ಆದರೆ ಈಗ ಬೀಗ ಹಾಕಿ ವಾಪಸ್ ಯಾಕೆ ಪಡೆದಿದ್ದಾರೆ ಗೊತ್ತಿಲ್ಲ. ಮುಖ್ಯಮಂತ್ರಿಗಳಿಗೆ ಕರೆ ಮಾಡಿದರೂ ಸಿಗುತ್ತಿಲ್ಲ. ಬೆಂಗಳೂರಿಗೆ ತೆರಳಿ ಮಾತನಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.