ಮಲಬಾರ್‌ ಗೋಲ್ಡ್‌ನಿಂದ ದೀಪಾವಳಿ ವಿಶೇಷ ಆಫ‌ರ್‌


Team Udayavani, Oct 15, 2019, 3:03 AM IST

Malbar-(2)

ಬೆಂಗಳೂರು: ಖ್ಯಾತ ಆಭರಣ ಸಂಸ್ಥೆ ಮತ್ತು ವಿಶ್ವದ ಅತಿ ದೊಡ್ಡ ಆಭರಣಗಳ ರಿಟೇಲರ್‌ ಆಗಿರುವ ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್ಸ್‌, ಈ ಬಾರಿಯ ಬೆಳಕಿನ ಹಬ್ಬ ದೀಪಾವಳಿಗೆ ಗ್ರಾಹಕರಿಗೆ ಚಿನ್ನದ ಉಡುಗೊರೆ ಮತ್ತು ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ. ಭಾರತದಾದ್ಯಂತ ಇರುವ ತನ್ನೆಲ್ಲ ಮಳಿಗೆ ಗಳಲ್ಲಿ ಈ ವಿಶೇಷ ರಿಯಾಯಿತಿ ಲಭ್ಯವಿದ್ದು ಅಕ್ಟೋಬರ್‌ 4 ರಂದು ಆರಂಭ ವಾಗಿರುವ ಈ ಆಫ‌ರ್‌ ಮತ್ತು ರಿಯಾಯಿತಿ ಗಳು ನವೆಂಬರ್‌ 10 ರವರೆಗೆ ಇರಲಿವೆ.

15,000 ರೂ. ಮೌಲ್ಯದ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ಒಂದು ಚಿನ್ನದ ನಾಣ್ಯ ಉಡುಗೊರೆಯಾಗಿ ನೀಡಲಾಗು ತ್ತದೆ. 15,000 ರೂ. ಮೌಲ್ಯದ ವಜ್ರದ ಆಭರಣ ಖರೀದಿಸಿದರೆ ಎರಡು ಚಿನ್ನದ ನಾಣ್ಯಗಳು ಸಿಗಲಿವೆ. ಇದಲ್ಲದೇ, ಗ್ರಾಹಕರು “ಧನ್‌ತೇರಾಸಿ’ಗೆ ಮುಂಗಡ ವಾಗಿ ಬುಕ್‌ ಮಾಡಬಹುದು ಮತ್ತು ಬುಕ್‌ ಮಾಡಿದ ಚಿನ್ನಕ್ಕೆ ಸರಿಸಮಾನ ತೂಕದ ಬೆಳ್ಳಿ ಉಚಿತವಾಗಿ ಪಡೆಯ ಬ ಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಹಬ್ಬದ ಸೀಸನ್‌ಗಾಗಿ ವಿನ್ಯಾಸಗೊಳಿಸಲಾ ಗಿರುವ ಹೊಸ ಶ್ರೇಣಿಯ ಚಿನ್ನಾಭರಣಗಳು ಆಕರ್ಷಕ ಬೆಲೆಯಲ್ಲಿ ಲಭ್ಯವಿವೆ. ಚಿನ್ನದ ಬೆಲೆಯಲ್ಲಿನ ಏರಿಳಿತದ ಹಿನ್ನೆಲೆಯಲ್ಲಿ ಗ್ರಾಹಕರ ಹಿತ ಕಾಪಾಡುವ ನಿಟ್ಟಿನಲ್ಲಿ ಶೇ.10 ಮುಂಗಡ ಹಣ ಪಾವತಿಸಿ ಬುಕಿಂಗ್‌ ಸೌಲಭ್ಯ ಗ್ರಾಹಕರಿಗೆ ನೀಡಲಾಗು ತ್ತಿದೆ ಎಂದು ಮಲಬಾರ್‌ ಗ್ರೂಪ್‌ನ ಅಧ್ಯಕ್ಷ ಎಂ.ಪಿ.ಅಹ್ಮದ್‌ ಅವರು ತಿಳಿಸಿದರು.

ಗ್ರಾಹಕರೇ ನಮ್ಮ ನಿಜವಾದ ಶಕ್ತಿ. ನಾವು ಹಬ್ಬದ ಸೀಸನ್‌ಗಾಗಿ ಆಕರ್ಷಕ ಮತ್ತು ವಿಶೇಷವಾದ ರಿಯಾಯಿತಿಗಳು ಮತ್ತು ವಿಶೇಷ ದರಗಳನ್ನು ಪರಿಚಯಿಸಿದ್ದೇವೆ. ಈ ಮೂಲಕ ಸಾಮಾನ್ಯ ಗ್ರಾಹಕನೂ ಸಹ ಬೆಳಕಿನ ಹಬ್ಬ ದೀಪಾವಳಿಯ ತಮ್ಮ ನೆಚ್ಚಿನ ಚಿನ್ನಾಭರಣವನ್ನು ಖರೀದಿಸಿ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಗ್ರಾಹಕರ ವಿನಿಯೋಗಿಸುವ ಹಣಕ್ಕೆ ತಕ್ಕಂತೆ ಮೌಲ್ಯವನ್ನು ನಾವು ಖಾತರಿಪಡಿ ಸುವಲ್ಲಿ ಬದ್ಧರಾಗಿದ್ದೇವೆ. ನಮ್ಮ ಪಾರದರ್ಶಕತೆಯ ವ್ಯವಹಾರ, ವ್ಯಾಪಾರ ಪದ್ಧತಿಯ ತತ್ವ ಉತ್ಪನ್ನಗಳ ಸಾಚಾತನವನ್ನು ಗ್ರಾಹಕರೇ ಖಾತರಿಪಡಿಸಿಕೊಳ್ಳುವ ಇತ್ತೀಚಿನ ತಂತ್ರಜ್ಞಾನ ಅಳವಡಿಕೆ ಮತ್ತು ಅತ್ಯುತ್ಕೃಷ್ಟ ಗುಣಮಟ್ಟದಿಂದ ಇದು ಸಾಧ್ಯ ವಾಗಿದೆ ಎಂದು ಹೇಳಿದರು.

10 ದೇಶಗಳಲ್ಲಿ ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್ಸ್‌ನ 250ಕ್ಕೂ ಹೆಚ್ಚು ಶೋರೂಂಗಳನ್ನು ಹೊಂದಿದೆ. ಬಿಐಎಸ್‌ ಹಾಲ್‌ಮಾರ್ಕ್‌, ಮೈನ್‌ ಬ್ರ್ಯಾಂಡ್‌ ಡೈಮಂಡ್‌ಗಳು (ಜಿಐಎ, ಐಜಿಐ ಪ್ರಮಾಣೀಕೃತ 28 ಹಂತಗಳ ಗುಣಮಟ್ಟ ಪರೀಕ್ಷೆ ನಂತರ ಆಭರ‌ಣಗಳನ್ನು ಗ್ರಾಹಕರಿಗೆ ತಲುಪಿಸಲಾಗುತ್ತದೆ), ಎರಾ ಅನ್‌ಕಟ್‌ ಡೈಮಂಡ್‌ ಆಭರಣಗಳು, ಪ್ರಸಿಯಾಜೆಮ್‌ ಜ್ಯುವೆಲ್ಲರಿ,

ಭಾರತೀಯ ಪಾರಂಪರಿಕ ವಿನ್ಯಾಸಗಳು, ಎಥಿಕ್ಸ್‌ ಬ್ರ್ಯಾಂಡ್‌ನ‌ ಕರ ಕುಶಲ ಆಭರಣಗಳು ಮತ್ತು ಮಕ್ಕಳಿಗೆ ಸ್ಟಾರ್‌ಲೆಟ್‌ ವಿನ್ಯಾಸಗಳು ಸೇರಿದಂತೆ ಅನೇಕ ವಿನ್ಯಾಸಗಳ ಚಿನ್ನಾಭರಣ ಮತ್ತು ವಜ್ರಾಭರಣಗಳು ಮಲಬಾರ್‌ ಶೋರೂಂ ಗಳಲ್ಲಿ ಲಭ್ಯವಿವೆ. ಎಲ್ಲ ವಯೋಮಾನ ಮತ್ತು ಎಲ್ಲ ವಿನ್ಯಾಸದ ಆಭರಣಗಳನ್ನು ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್ಸ್‌ನ ಅಧಿಕೃತ ವೆಬ್‌ಸೈಟ್‌ www.malabargoldanddiamonds.com ನಲ್ಲಿಯೂ ಖರೀದಿಸಬಹುದಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.