ಸರ್ಕಾರದ ಸಾಧನ ಸಮಾವೇಶದ ಬದಲು ಬಿಜೆಪಿಯ ಪ್ರಶ್ನೋತ್ಸವ ಮಾಡಬೇಕು: ಡಿಕೆಶಿ


Team Udayavani, Jul 26, 2022, 7:49 PM IST

ಸರ್ಕಾರದ ಸಾಧನ ಸಮಾವೇಶದ ಬದಲು ಬಿಜೆಪಿಯ ಪ್ರಶ್ನೋತ್ಸವ ಮಾಡಬೇಕು: ಡಿಕೆಶಿ

ಬೆಂಗಳೂರು:  ರಾಜ್ಯ ಸರ್ಕಾರ ಒಂದು ವರ್ಷದ ಸಾಧನ ಸಮಾವೇಶ ಮಾಡುತ್ತೇವೆ ಎಂದು ಹೇಳಿದೆ. ಒಂದು ವರ್ಷ ಅಂತ ಯಾಕೆ ಹೇಳುತ್ತಿದ್ದೀರಿ. ಹೆಚ್ಚು ಕಮ್ಮಿ ಬಿಜೆಪಿ ಸರ್ಕಾರ ಬಂದು ನಾಲ್ಕು ವರ್ಷಗಳಾಗಿವೆ. ಬಿಜೆಪಿಯ ಪ್ರಶ್ನೋತ್ಸವ ಎಂದು ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್ ಹೇಳಿದರು.

ಕೆಪಿಸಿಸಿಯಲ್ಲಿ ಕೈ ನಾಯಕರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ಬಿಜೆಪಿ ಸರ್ಕಾರ  ಅಧಿಕಾರಕ್ಕೆ ಬಂದಾಗಿಂದ ಭ್ರಷ್ಟಾಚಾರ ತಾಂಡವ ಆಡುತ್ತಿದೆ‌. ಬೆಂಗಳೂರು ಮತ್ತು ರಾಜ್ಯ ಭ್ರಷ್ಟಚಾರದ ಕ್ಯಾಪಿಟಲ್ ಆಗಿದೆ‌. ನಿಜವಾಗಿಯೂ ಸಾಧನೆ ಮಾಡಿದ್ದರೇ, ನಿಮ್ಮ ಪ್ರಧಾನಿಗಳು, ವರಿಷ್ಠರು ಬಂದು ಹಾಡಿ ಹೊಗಳಿ ಹೋಗುತ್ತಿದ್ದರು. ರೈತರ ಆದಾಯ ಡಬಲ್ ಮಾಡುತ್ತೇನೆ ಹೇಳಿದ್ರಿ, ಯಾರ ಆದಾಯ ಡಬಲ್ ಆಯಿತೋ ಇಲ್ವೋ ಆದರೆ ಅವರ ತೆಗೆದುಕೊಳ್ಳುವ ಗೊಬ್ಬರ ಡಬಲ್ ಆಗಿದೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಯಾರಾದರೂ ಮಂಡಕ್ಕಿ ಮೇಲೆ ತೆರಿಗೆ ಹಾಕ್ತಾರೇನ್ರಿ ? ಸರಕಾರದ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಹಾಲು, ಮೊಸರು, ಪನ್ನೀರು ಜೆಎಸ್ ಟಿ ಹಾಕಿ ದಾಖಲೆ ಸೃಷ್ಟಿ ಮಾಡಿದ್ದೀರ. ರೈತರಿಗೆ ಯಾವುದೇ ಅನುಕೂಲ ಆಗಿಲ್ಲ. ನಿರ್ಮಲ ಸೀತಾರಾಮನ್ ಅವರು 21 ಲಕ್ಷ ಕೋಟಿ ಘೋಷಣೆ ಮಾಡಿದರು. ಇದರಿಂದ ಯಾರಿಗೆ ಸಹಾಯ ಆಯಿತೆಂದು ಲಿಸ್ಟ್ ಬಿಡುಗಡೆ ಮಾಡಿಯೆಂದು ಸವಾಲು ಹಾಕಿದರು.

ಪೊಲೀಸ್ ಇರಲಿ, ಶಿಕ್ಷಣ ಇಲಾಖೆ ಇರಲಿ, ಯಾವುದೇ ಇಲಾಖೆಯಲ್ಲಿ ಅರ್ಜಿ ಹಾಕಿದರೆ ,ಭ್ರಷ್ಟಾಚಾರ ತಾಂಡವ ಆಡಿ, ಬಿಜೆಪಿಯವರೇ ಬಂಧಿಸಿದರು. ನಮ್ಮ ನಾಯಕರು ಹೇಳಿದ ಮೇಲೆ ವಿಧಿ ಇಲ್ಲ ಬಂಧನ ಮಾಡಿದರು ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.