ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ರಕ್ತ, ಕೂದಲು ಮಾದರಿಯೂ ಸಂಗ್ರಹ; ಕೊಲೆ ನಡೆದ ಸ್ಥಳದಲ್ಲಿ ಸಿಕ್ಕ ಮಾದರಿಗೆ ಹೋಲಿಕೆ

Team Udayavani, Jun 20, 2024, 7:15 AM IST

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪಿಗಳನ್ನು ಪೊಲೀಸರು ಡಿಎನ್‌ಎ ಪರೀಕ್ಷೆಗೊಳಪಡಿಸಿದ್ದಾರೆ.

ಕೋರ್ಟ್‌ ಅನುಮತಿ ಪಡೆದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ್ಶನ್‌, ಆತನ ಪ್ರೇಯಸಿ ಪವಿತ್ರಾಗೌಡ ಸೇರಿ 14 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ನಟ ದರ್ಶನ್‌, ಪವಿತ್ರಾಗೌಡ, ಪವನ್‌, ರಾಘವೇಂದ್ರ ವಿನಯ್‌, ಧನರಾಜ್‌, ಲಕ್ಷ್ಮಣ್‌, ಪ್ರದೂಶ್‌ ಸೇರಿ 14 ಮಂದಿ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗಿದೆ.

ಈಗಾಗಲೇ ಮೃತ ರೇಣುಕಾಸ್ವಾಮಿಯ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈಸೇರಿದ್ದು, ಡಿಎನ್‌ಎ ಪರೀಕ್ಷೆ ಕೂಡ ಮಾಡಿಸಲಾಗಿದೆ. ಈ ವೇಳೆ ಮೃತನ ದೇಹದ ಮೇಲೆ ಕೆಲ ಪರಚಿದ ಗಾಯ ಹಾಗೂ ಬೆರಳಚ್ಚು ಮುದ್ರೆಗಳು ಹಾಗೂ ಬೇರೆ ರಕ್ತದ ಮಾದರಿ ಪತ್ತೆಯಾಗಿದೆ.

ಆದ್ದರಿಂದ ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯ ಸಂಗ್ರಹಿಸುವ ದೃಷ್ಟಿಯಿಂದ ಆರೋಪಿಗಳಿಗೆ ಡಿಎನ್‌ಎ ಪರೀಕ್ಷೆ ಮಾಡಿಸಲಾಗಿದೆ. ಜತೆಗೆ ಆರೋಪಿಗಳು ಕೃತ್ಯದ ದಿನ ಬಳಸಿದ್ದ ಬಟ್ಟೆ, ಶೂಗಳು ಹಾಗೂ ಹಲ್ಲೆಗೆ ಬಳಸಿದ್ದ ವಸ್ತುಗಳ ಮೇಲೂ ಮೃತನಿಗೆ ಸಂಬಂಧಿಸಿದ ಕೆಲ ಕುರುಹುಗಳು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮೃತನ ರಕ್ತದ ಮಾದರಿ ಹಾಗೂ ಆತನ ದೇಹದ ಮೇಲೆ ಪತ್ತೆಯಾಗಿರುವ ಬೇರೆ ರಕ್ತದ ಮಾದರಿಗೂ ಆರೋಪಿಗಳಿಂದ ಸಂಗ್ರಹಿಸಿರುವ ಬಟ್ಟೆ, ಶೂ ಹಾಗೂ ಇತರೆ ವಸ್ತುಗಳ ಮೇಲಿರುವ ರಕ್ತದ ಮಾದರಿಯೂ ಹೊಂದಾಣಿಕೆ ಆಗುವ ಸಾಧ್ಯತೆಯಿದೆ.

ಜತೆಗೆ ರೇಣುಕಸ್ವಾಮಿ ಹತ್ಯೆ ಮಾಡಿದ ಪಟ್ಟಣಗೆರೆ ಶೆಡ್‌ನ‌ಲ್ಲಿದ್ದ ರಕ್ತದ ಮಾದರಿ ಹಾಗೂ ಕೂದಲು ಸ್ಥಳದಲ್ಲೇ ದೊರೆತಿದ್ದು, ಅದನ್ನು ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಪತ್ತೆ ಹಚ್ಚಿ ಪರೀಕ್ಷೆಗೊಳಪಡಿಸಿದ್ದಾರೆ. ಮತ್ತೊಂದೆಡೆ ಸ್ಥಳದಲ್ಲಿದ್ದ ರಕ್ತದ ಮಾದರಿ ಹಾಗೂ ಕೂದಲು ಯಾರದ್ದು ಎಂಬುದರ ಬಗ್ಗೆ ನಿಖರವಾಗಿ ತಿಳಿಯಬೇಕಿದೆ. ಹೀಗಾಗಿ ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಕ್ತ, ಕೂದಲು ಮಾದರಿ ಹೋಲಿಕೆ:
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಪಿಗಳ ರಕ್ತ ಹಾಗೂ ಕೂದಲಿನ ಮಾದರಿಯನ್ನು ವೈದ್ಯರು ಸಂಗ್ರಹಿಸಲಿದ್ದಾರೆ. ತದನಂತರ ಕೊಲೆ ನಡೆದ ಸ್ಥಳದಲ್ಲಿ ಸಿಕ್ಕಿದ್ದ ರಕ್ತ ಹಾಗೂ ಕೂದಲಿಗೂ ಹೋಲಿಕೆ ಮಾಡಲಿದ್ದಾರೆ.

ಟಾಪ್ ನ್ಯೂಸ್

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

1-rahul

Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…

Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.