ಉ.ಕ.ದಿಂದ ಸ್ಪರ್ಧಿಸಿದರೆ ಗೆಲ್ಲುವ ಧಿಮಾಕು ಬೇಡ
Team Udayavani, Oct 2, 2017, 7:35 AM IST
ಬೆಳಗಾವಿ: “ಉತ್ತರ ಕರ್ನಾಟಕದ ಜನರು ಸೌಮ್ಯರು ಹಾಗೂ ಸ್ವಾಭಿಮಾನಿಗಳು. ಹಾಗೆಂದು ಅವರ ಮುಂದೆ ಧಿಮಾಕಿನ ರಾಜಕಾರಣ ಮಾಡಿದರೆ ನಡೆಯುವುದಿಲ್ಲ’ ಎಂದು ಗ್ರಾಮೀಣಾಭಿವೃದಿಟಛಿ ಸಚಿವ ಎಚ್.ಕೆ.ಪಾಟೀಲ ಅವರು ಬಿಜೆಪಿ ಹಾಗೂ ಜೆಡಿಎಸ್ ಅಧ್ಯಕ್ಷರಿಗೆ ಟಾಂಗ್ ನೀಡಿದರು. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ
ಅವರು, “ಉತ್ತರ ಕರ್ನಾಟಕದಿಂದ ಸ್ಪರ್ಧೆ ಮಾಡಿ ಗೆದ್ದು ಬರುತ್ತೇವೆಂಬ ಧಿಮಾಕು ಯಾರಿಗೂ ಬೇಡ. ಹಾಗೆ ಭಾವಿಸಿದರೆ ಈ ಜನರು ಬೇರೆ ಕಡೆಯಿಂದ ಬಂದು ಸ್ಪರ್ಧೆ ಮಾಡುವವರಿಗೆ ತಕ್ಕ ಪಾಠ ಕಲಿಸುತ್ತಾರೆ’ ಎಂದು ಯಡಿಯೂರಪ್ಪ ಹಾಗೂ ಕುಮಾರ ಸ್ವಾಮಿಗೆ ಪರೋಕ್ಷ ಎಚ್ಚರಿಕೆ ನೀಡಿದರು. “ಈ ಹಿಂದೆ ರಾಮಕೃಷ್ಣ ಹೆಗಡೆ ಲಿಂಗಾಯತ ನಾಯಕರಾಗಿ ಗುರುತಿಸಿಕೊಂಡಿದ್ದರು. ಆದರೆ ಆಗ ಅವರು ಕಾಂಗ್ರೆಸ್ನ ಯುವ ನಾಯಕ ಸಿದ್ದು ನ್ಯಾಮಗೌಡ ವಿರುದಟಛಿ ಸೋಲು ಅನುಭವಿಸಿದರು. ಹಾಗಿರುವಾಗ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಯಾವ ಲೆಕ್ಕ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.