![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 1, 2024, 11:48 PM IST
ಬೆಂಗಳೂರು:ಸಿದ್ದರಾಮಯ್ಯ ಸರಕಾರವು ಹಿಂದೂ ಕಾರ್ಯಕರ್ತರನ್ನು ಹುಡುಕಿ ಬಂಧಿಸುತ್ತಿದೆ. ಹುಬ್ಬಳ್ಳಿಯಲ್ಲಿ 30 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣವನ್ನಿಟ್ಟುಕೊಂಡು ಇಬ್ಬರು ಹಿಂದೂ ಕಾರ್ಯಕರ್ತರನ್ನು ಬಂಧಿಸಿದೆ. ರಾಮಮಂದಿರ ಆಗಬೇಕೆಂಬ ಹೋರಾಟದಲ್ಲಿ ನಾನೂ ಭಾಗವಹಿಸಿದ್ದೆ. ನನ್ನನ್ನೂ ಬಂಧಿಸುತ್ತೀರಾ? ಅಷ್ಟು ಧೈರ್ಯ ಇದೆಯೇ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿರುವ ಗೃಹಸಚಿವ ಡಾ| ಜಿ. ಪರಮೇಶ್ವರ್, ವರ್ಷಗಳಿಂದ ಜೀವಂತವಾಗಿದ್ದ ಕೆಲವು ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಪೊಲೀಸರಿಗೆ ಸರಕಾರ ಸೂಚನೆ ಕೊಟ್ಟಿತ್ತು. ಹುಬ್ಬಳ್ಳಿಯಲ್ಲಿ 32 ಪ್ರಕರಣಗಳು ಇದೇ ರೀತಿ ಬಾಕಿ ಇದ್ದವು. ಅವುಗಳನ್ನು ಇತ್ಯರ್ಥಪಡಿಸುವಾಗ ಆಕಸ್ಮಿಕವಾಗಿ ಈ ಪ್ರಕರಣವೂ ಬಂದಿದೆ.
ಉದ್ದೇಶಪೂರ್ವಕವಾಗಿ ಯಾರನ್ನೂ ಗುರಿ ಮಾಡಿಲ್ಲ. ಆದರೆ, ಬಿಜೆಪಿಯವರು ಈ ರೀತಿ ಬಣ್ಣ ಕಟ್ಟುವುದು ಸರಿಯಲ್ಲ ಎಂದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.