Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು
Team Udayavani, Oct 7, 2024, 6:40 AM IST
ರಾಮನಗರ: ವೃಷಣ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನೋರ್ವ ಶಸ್ತ್ರಚಿಕಿತ್ಸೆ ವೇಳೆ ಸಾವನ್ನಪ್ಪಿರುವ ಘಟನೆ ನಗರದ ಆಸ್ಪತ್ರೆಯಲ್ಲಿ ರವಿವಾರ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಬಾಲಕನ ಕುಟುಂಬದವರು ಆರೋಪಿಸಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹುಲಿಯೂರುದುರ್ಗ ಮೂಲದ ಆರ್ಯ (6) ಮೃತ ಬಾಲಕ. ಪೋಷಕರು ರಾಮನಗರದ ಮಾಯ ಗಾನಹಳ್ಳಿಯಲ್ಲಿ ವಾಸ ವಿದ್ದರು. ಮಗುವಿಗೆ ಒಂದೇ ವೃಷಣ ವಿದ್ದು, ಈ ಸಂಬಂಧ ವಿವಿಧ ಆಸ್ಪತ್ರೆಗಳಿಗೆ ತೋರಿಸಿ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ತೋರಿಸಿದಾಗ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡುವುದಾಗಿ ತಿಳಿಸಿದ್ದರು. ರವಿವಾರ ಬೆಳಗ್ಗೆ 11 ಗಂಟೆಗೆ ಮಗುವನ್ನು ಶಸ್ತ್ರಚಿಕಿತ್ಸಾ ಕೊಠಡಿಗೆ ಕರೆದೊಯ್ದಿದ್ದಾರೆ. 11.30ರ ಸುಮಾರಿಗೆ ಮಗು ಸಾವಿಗೀಡಾಗಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವಿಗೀಡಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್ಮನ್!
NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್ಡಿಕೆ ಪರೋಕ್ಷ ಸುಳಿವು
Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ
Caste census ಕೂಗು ಮತ್ತಷ್ಟು ಜೋರು!: ಸರಕಾರ ಬಿದ್ದರೂ ಪರವಾಗಿಲ್ಲ, ಪ್ರಕಟಿಸಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Mumtaz Ali Missing: ಮೊದಿನ್ ಬಾವಾ ಸೋದರ ಮಮ್ತಾಜ್ ಆಲಿ ಆತ್ಮಹ*ತ್ಯೆ?
Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ
Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು
Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.