![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Dec 30, 2020, 12:12 AM IST
ಬೆಂಗಳೂರು: ಕರ್ತವ್ಯದಲ್ಲಿದ್ದ ಸಂದರ್ಭ ನೌಕರನಿಗೆ ಹೃದಯಾಘಾತ ಸಂಭವಿಸಿದ್ದನ್ನು “ಅಪಘಾತ’ ಎಂದು ಪರಿಗಣಿಸಲಾಗದು ಎಂಬ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ (ಎನ್ಇಕೆಆರ್ಟಿಸಿ) ವಾದವನ್ನು ತಿರಸ್ಕರಿಸಿರುವ ಹೈಕೋರ್ಟ್, ಕರ್ತವ್ಯ ನಿರ್ವಹಣೆ ವೇಳೆ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದರೆ, ಅದನ್ನು ಅಪಘಾತವೆಂದೇ ಪರಿಗಣಿಸಬೇಕು ಎಂದು ಮಹತ್ವದ ಆದೇಶ ನೀಡಿದೆ.
ಅಪಘಾತ ಎಂದರೆ ಊಹಿಸಲಾಗದ ಹಾಗೂ ಅನಿರೀಕ್ಷಿತ ಘಟನೆಯಾಗಿರುತ್ತದೆ. ಅಂತಹ ಸಂದರ್ಭ ಕರ್ತವ್ಯ ಮೇಲಿದ್ದಾಗ ನೌಕರನಿಗೆ ಹೃದಯಾಘಾತ ಉಂಟಾದರೆ, ಅದು ಆತನ ಹೃದಯಕ್ಕೆ ಉಂಟಾದ ಗಾಯವಾಗಿರುತ್ತದೆ. ಹೀಗಾಗಿ, ಹೃದಯಾಘಾತವನ್ನು ಅಪಘಾತವೆಂದೇ ಪರಿಗಣಿಸಬೇಕಾಗುತ್ತದೆ ಎಂದು ನ್ಯಾ| ಸುನೀಲ್ ದತ್ ಯಾದವ್ ಮತ್ತು ನ್ಯಾ| ಪಿ.ಎನ್. ದೇಸಾಯಿ ಅವರಿದ್ದ ಹೈಕೋರ್ಟ್ ಕಲಬುರಗಿ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.