ಸಿಎಂ ಸಿದ್ದರಾಮಯ್ಯ ಭದ್ರತೆಗಿದ್ದ DYSP ಹೃದಯಾಘಾತದಿಂದ ಸಾವು


Team Udayavani, Dec 1, 2017, 4:41 PM IST

258.jpg

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭದ್ರತೆಗೆ ನಿಯೋಜನೆ ಗೊಂಡಿದ್ದ ಡಿವೈಎಸ್‌ಪಿ ಶೇಖ್‌ ಹುಸೇನ್‌ ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಚಿಕ್ಕಮಗಳೂರು ಗುಪ್ತಚರ ಇಲಾಖೆಯ ಡಿವೈಎಸ್‌ಪಿ ಆಗಿದ್ದ ಶೇಖ್‌ ಅವರಿಗೆ ಬೆಳಗ್ಗೆ ಹೃದಯಾಘಾತವಾಗಿದ್ದು ಎನ್‌.ಆರ್‌.ಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ಎನ್‌.ಆರ್‌.ಪುರದಲ್ಲಿ ತಂಗಿ  ಇಂದು ಬೆಳಗ್ಗೆ ಹುಬ್ಬಳ್ಳಿಗೆ ಹೆಲಿಕ್ಯಾಪ್ಟರ್‌ನಲ್ಲಿ ತೆರಳಿದ್ದರು. ಸಿಎಂಗೆ ಶೇಖ್‌ ಅವರು ಭದ್ರತೆ ನೀಡುವ ಜವಾಬ್‌ದಾರಿ ವಹಿಸಿಕೊಂಡಿದ್ದರು. 

ಸಿಎಂ ಅವರು ಹೆಲಿಕ್ಯಾಪ್ಟರ್‌ ಹಾರಾಟವಾಗುತ್ತಿದ್ದಂತೆ ಶೇಖ್‌ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಕಡಿಮೆ ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Belthangady: ಚರಂಡಿ ಸ್ಲ್ಯಾಬ್ ಮೇಲೆ ಸಂಚರಿಸಿದ ಲಾರಿ ಪಲ್ಟಿ

Road Mishap: ಕಾರು ಅಪಘಾತ; ಪಾದಚಾರಿ ಸಾವು

Road Mishap: ಕಾರು ಅಪಘಾತ; ಪಾದಚಾರಿ ಸಾವು

KB-koliwada

Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ

Madanthyar: ಉದ್ಯೋಗ ಕೊಡಿಸುವುದಾಗಿ 19.90 ಲಕ್ಷ ರೂ. ವಂಚನೆ

Madanthyar: ಉದ್ಯೋಗ ಕೊಡಿಸುವುದಾಗಿ 19.90 ಲಕ್ಷ ರೂ. ವಂಚನೆ

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

udupi-DC-office-Kota

Udupi: ಗ್ರಾ.ಪಂ ಸಿಬ್ಬಂದಿ ಮುಷ್ಕರದಿಂದ ಆಡಳಿತ ವ್ಯವಸ್ಥೆಯೇ ಸ್ಥಗಿತ: ಸಂಸದ ಕೋಟ ಶ್ರೀನಿವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KB-koliwada

Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ

Yathanal–Jamer

Waqf Board: ಯಾರದೋ ಅಪ್ಪನ ಆಸ್ತಿ ವಿಚಾರ: ಸಚಿವ ಜಮೀರ್‌ – ಶಾಸಕ ಯತ್ನಾಳ್‌ ವಾಕ್ಸಮರ!

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Belthangady: ಚರಂಡಿ ಸ್ಲ್ಯಾಬ್ ಮೇಲೆ ಸಂಚರಿಸಿದ ಲಾರಿ ಪಲ್ಟಿ

Road Mishap: ಕಾರು ಅಪಘಾತ; ಪಾದಚಾರಿ ಸಾವು

Road Mishap: ಕಾರು ಅಪಘಾತ; ಪಾದಚಾರಿ ಸಾವು

KB-koliwada

Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ

Doctor’s case: 50 senior doctors of Kolkata hospital resign

Doctor Case: ಕೋಲ್ಕತಾ ಆಸ್ಪತ್ರೆಯ 50 ಹಿರಿಯ ವೈದ್ಯರ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.