ED Raids ಕೆಐಎಡಿಬಿ ಕಚೇರಿ ಮೇಲೆ ಇ.ಡಿ. ದಾಳಿ: ದಾಖಲೆ ವಶ
Team Udayavani, Aug 10, 2024, 12:11 AM IST
ಬೆಂಗಳೂರು: ಭೂ ಸ್ವಾಧೀನ ಹೆಸರಲ್ಲಿ ಅವ್ಯವಹಾರ ನಡೆಸಿರುವ ಪ್ರಕರಣದ ಸಂಬಂಧ ಬೆಂಗಳೂರಿನ ಖನಿಜ ಭವನದಲ್ಲಿರುವ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿ ಹಾಗೂ ಧಾರವಾಡದ ಕೆಐಎಡಿಬಿ ಕಚೇರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ಭೂ ಸ್ವಾಧೀನ ಹೆಸರಲ್ಲಿ ಒಂದೇ ಪ್ರದೇಶಗಳಿಗೆ 2 ಬಾರಿ ಪರಿಹಾರ ಒದಗಿಸುವಂತೆ ದಾಖಲೆಯಲ್ಲಿ ತೋರಿಸಿ ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆ ತೆರೆದು ಕೋಟ್ಯಂತರ ರೂ. ಅವ್ಯವಹಾರ ಮಾಡಿರುವುದು ಕಂಡು ಬಂದಿದೆ. ವ್ಯವಹಾರ ಮಾಡಲೆಂದೇ ಐಡಿಬಿಐ ಬ್ಯಾಂಕ್ನಲ್ಲಿ 24 ಖಾತೆಗಳನ್ನು ತೆರೆದಿರುವುದು ಮೇಲ್ನೋಟಕ್ಕೆ ಪತ್ತೆಯಾಗಿತ್ತು. ಇನ್ನು ಹುಬ್ಬಳ್ಳಿ ವಿಮಾನ ನಿಲ್ದಾಣ, ಧಾರವಾಡ ಕೆಲಗೇರಿ, ಮುಮ್ಮಿಗಟ್ಟಿ ಗ್ರಾಮಗಳಲ್ಲಿ ಭೂ ಸ್ವಾಧೀನ ಹೆಸರಲ್ಲಿ ಅವ್ಯವಹಾರ ನಡೆಸಿರುವ ಆರೋಪ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.