![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, May 23, 2024, 11:49 PM IST
ಬೆಂಗಳೂರು: ಅಕ್ಕಿ ತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದ್ದು, ಅಲ್ಲಿಯವರೆಗೆ ಅಕ್ಕಿ ಬದಲಿಗೆ ಫಲಾನುಭವಿಗಳಿಗೆ ನಗದು ನೀಡುವ ಕಾರ್ಯಕ್ರಮ ಮುಂದುವರಿಯಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಡಿತರ ಚೀಟಿ ತಿದ್ದುಪಡಿ ವೇಳೆ ತಾಂತ್ರಿಕ ಅಡಚಣೆ ಬಗ್ಗೆ ಚುನಾವಣೆ ನೀತಿ ಸಂಹಿತೆ ಬಳಿಕ ಚರ್ಚಿಸುತ್ತೇನೆ. ಈ ಮಧ್ಯೆ ಅಕ್ಕಿ ತರುವ ಪ್ರಯತ್ನ ನಿರಂತರವಾಗಿ ನಡೆದಿದೆ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಬಂದರೆ ಮಳೆ ಬರುವುದಿಲ್ಲ ಅಂತ ಬಿಜೆಪಿಯವರು ಹೇಳುತ್ತಿದ್ದರು. ಈ ಬಾರಿ ವಾಡಿಕೆಗಿಂತ ಶೇ. 58ರಷ್ಟು ಹೆಚ್ಚು ಮಳೆಯಾಗಿದೆ ಎಂದು ತಿರುಗೇಟು ನೀಡಿದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.