![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 31, 2023, 12:45 AM IST
ಬೆಂಗಳೂರು: ಹೊಸದಾಗಿ ರಚನೆಯಾದ ಎರಡು ಪಟ್ಟಣ ಪಂಚಾಯತ್ ಹಾಗೂ ಒಂದು ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ.
ಅದೇ ರೀತಿ ನಾನಾ ಕಾರಣಗಳಿಂದ ತೆರವಾಗಿದ್ದ ನಗರಸಭೆ ಹಾಗೂ ಪುರಸಭೆಯ 35 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ, ವಿಜಯಪುರ ಜಿಲ್ಲೆ ಚಡಚಣ ಪ.ಪಂ., ಯಾದಗಿರಿ ಜಿಲ್ಲೆಯ ಹುಣಸಗಿ ಪ.ಪಂ. ಹಾಗೂ 19 ಜಿಲ್ಲೆಗಳ 35 ಪುರಸಭೆ ಹಾಗೂ ನಗರಸಭೆಗಳ ತೆರವಾದ ವಾರ್ಡ್ ಗಳಿಗೆ ಡಿ. 27ರಂದು ಮತದಾನ ನಡೆದಿತ್ತು. ಒಟ್ಟು ಸ್ಥಾನಗಳ ಪೈಕಿ ಕಾಂಗ್ರೆಸ್ 49, ಬಿಜೆಪಿ 31 ಹಾಗೂ ಜೆಡಿಎಸ್ 4ರಲ್ಲಿ ಗೆಲುವು ಕಂಡಿವೆ.
ಕನಕಪುರದಲ್ಲಿ ಜೆಡಿಎಸ್ ಗೆಲುವು
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ತವರು ಕ್ಷೇತ್ರ ಕನಕಪುರದ ಕನಕಪುರ ನಗರಸಭೆಯ ಒಂದು ಸ್ಥಾನದಲ್ಲಿ ಜೆಡಿಎಸ್ ಗೆದ್ದಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.