ಚುನಾವಣಾಯುಕ್ತರ ಅವಧಿ ಕೊನೆ: ಇನ್ನೂ ಆಗದ ನೇಮಕ

ಹಾಲಿ ಆಯುಕ್ತ ಬಿ. ಬಸವರಾಜು ಇಂದು ನಿವೃತ್ತಿ

Team Udayavani, Jun 23, 2024, 6:19 AM IST

ಚುನಾವಣಾಯುಕ್ತರ ಅವಧಿ ಕೊನೆ: ಇನ್ನೂ ಆಗದ ನೇಮಕ

ಬೆಂಗಳೂರು: ರಾಜ್ಯ ಚುನಾವಣ ಆಯೋಗದ ಆಯುಕ್ತ ಡಾ| ಬಿ. ಬಸವರಾಜು ಅಧಿಕಾರವಧಿ ಜೂ. 23ರಂದು ಕೊನೆಗೊಳ್ಳಲಿದೆ. ಆದರೆ ಈವರೆಗೆ ನೂತನ ಆಯುಕ್ತರ ನೇಮಕ ಆಗಿಲ್ಲ.

ನಿಯಮದಂತೆ ಹಾಲಿ ಆಯುಕ್ತರ ಅವಧಿ ಮುಗಿಯುವ ಕೆಲವು ದಿನಗಳ ಮುಂಚಿತವಾಗಿ ನೂತನ ಆಯುಕ್ತರ ನೇಮಕಕ್ಕೆ ಪ್ರಸ್ತಾವನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಮುಖ್ಯಮಂತ್ರಿಗೆ ಕಳುಹಿಸಿಕೊಡಬೇಕು. ಬಳಿಕ ಅದನ್ನು ರಾಜ್ಯಪಾಲರು ಅನುಮೋದಿಸಿ ನೇಮಕಾತಿ ಆದೇಶ ಹೊರಡಿಸುತ್ತಾರೆ. ಇಲ್ಲಿಯವರೆಗೆ ಪ್ರಕ್ರಿಯೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಚುನಾವಣ ಆಯುಕ್ತರ ಅಧಿಕಾರವಧಿ 5 ವರ್ಷ ಇರುತ್ತದೆ. ಈಗ ಹಾಲಿ ಆಯುಕ್ತ ಡಾ| ಬಿ.ಬಸವರಾಜು ಅವಧಿ ಜೂನ್‌ 23ಕ್ಕೆ ಕೊನೆಗಳ್ಳಲಿದೆ. ಡಾ| ಬಸವರಾಜು ತಮ್ಮ ಅವಧಿಯಲ್ಲಿ 2020ರಲ್ಲಿ ಗ್ರಾ.ಪಂ.ಗಳಿಗೆ ಸಾರ್ವತ್ರಿಕ ಚುನಾವಣೆ, 2021, 2022 ಹಾಗೂ 2023ರಲ್ಲಿ 7 ನಗರಪಾಲಿಕೆಗಳು ಸೇರಿದಂತೆ 100ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ 1,485 ಸ್ಥಾನಗಳಿಗೆ ಚುನಾವಣೆ ನಡೆಸಿದ್ದಾರೆ. ಬಿಬಿಎಂಪಿ ಹಾಗೂ ಜಿ.ಪಂ., ತಾ.ಪಂ. ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಅದು ನನೆಗುದಿಗೆ ಬಿದ್ದಿದೆ.

ನಿವೃತ್ತ ಐಎಎಸ್‌ ನೇಮಕ
ಸಾಮಾನ್ಯವಾಗಿ ಕರ್ನಾಟಕದ ಮೂಲದ ನಿವೃತ್ತ ಐಎಎಸ್‌ ಅಧಿಕಾರಿಗಳನ್ನು ರಾಜ್ಯ ಚುನಾವಣ ಆಯುಕ್ತರನ್ನಾಗಿ ನೇಮಿಸಲಾಗುತ್ತದೆ. ಅವಧಿ ಮುಕ್ತಾಯಗೊಳ್ಳುವುದೊರಳಗೆ ಮತ್ತೂಬ್ಬರ ನೇಮಕವಾಗುತ್ತದೆ. ಆದರೆ ಕೆಲವೊಮ್ಮೆ ಆಯುಕ್ತರ ಹುದ್ದೆಯನ್ನು ಖಾಲಿ ಇಟ್ಟದ್ದೂ ಇದೆ. ಈ ಹಿಂದಿನ ಆಯುಕ್ತರ ಅವಧಿ ಮುಗಿದು 5 ತಿಂಗಳ ಬಳಿಕ ಡಾ| ಬಸವರಾಜು ಅವರನ್ನು ಸರಕಾರ ನೇಮಿಸಿತ್ತು. ಅವರಿಲ್ಲದೆ ದೈನಂದಿನ ಆಡಳಿತಾತ್ಮಕ ವಿಷಯಗಳನ್ನು ಆಯೋಗದ ಕಾರ್ಯದರ್ಶಿ ನಿರ್ವಹಿಸಬಹುದು. ಆದರೆ ಚುನಾವಣೆಗಳ ಘೋಷಣೆ ಮತ್ತು ನಿರ್ವಹಣೆಗೆ ಆಯುಕ್ತರು ಇರಬೇಕು.

ಟಾಪ್ ನ್ಯೂಸ್

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.