Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ


Team Udayavani, Jul 27, 2024, 10:56 AM IST

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

ಲಾರಿ ಚಾಲಕ ಅರ್ಜುನ ಸೇರಿದಂತೆ ನಾಪತ್ತೆಯಾದವರ ಪತ್ತೆಗೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
ಕಾರವಾರ/ಅಂಕೋಲಾ: ಜುಲೈ 16 ರಂದು ಉತ್ತರಕನ್ನಡದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಲಾರಿ ಸಮೇತ ಚಾಲಕ ಅರ್ಜುನ್ ಸೇರಿದಂತೆ ಮೂವರು ನಾಪತ್ತೆಯಾಗಿ ಇಂದಿಗೆ ಹನ್ನೊಂದು ದಿನಗಳು ಕಳೆದಿದ್ದು ಇನ್ನೂ ಹುಡುಕಾಟ ಮುಂದುವರೆದಿದೆ, ಅದರಂತೆ ಇಂದು ಮಲ್ಪೆ ಈಶ್ವರ್ ತಂಡ ಶಿರೂರಿಗೆ ಬಂದಿದ್ದು ನಾಪತ್ತೆಯಾದ ಕಾರ್ಯಾಚರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ಈ ಕುರಿತು ಉದಯವಾಣಿ ಜೊತೆ ಮಾತನಾಡಿದ ಈಶ್ವರ್ ಮಲ್ಪೆ, ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿ ಹಾಗೂ ಚಾಲಕನ ಪತ್ತೆ ಕಾರ್ಯಾಚರಣೆ ನಡೆಸುವಂತೆ ಉತ್ತರಕನ್ನಡ ಎಸ್ಪಿ, ಡಿಎಸ್ಪಿ ಅವರು ಶುಕ್ರವಾರ ಕರೆ ಮಾಡಿದ್ದರು ಈ ನಿಟ್ಟಿನಲ್ಲಿ ಶನಿವಾರ ಮುಂಜಾನೆ ನಮ್ಮ ತಂಡ ಶಿರೂರಿಗೆ ಬಂದು ಕಾರ್ಯಾಚರಣೆ ಆರಂಭಿಸಿದ್ದೇವೆ ಆದರೆ ಗಂಗಾವಳಿ ನದಿಯಲ್ಲಿ ನೀರಿನ ಸೆಳೆತ ಹೆಚ್ಚಾಗಿರುವುದರಿಂದ ನೀರಿನಾಳಕ್ಕೆ ಹೋಗಿ ಹುಡುಕಾಟ ನಡೆಸುವುದು ಸವಾಲಿನ ಕೆಲಸ ಅಲ್ಲದೆ ಭೂ ಕುಸಿತದ ಸಂದರ್ಭ ಮನೆಯ ಅವಶೇಷಗಳು ನದಿಗೆ ಬಿದ್ದಿರುವುದರಿಂದ ನೀರಿನಾಳದಲ್ಲಿ ಕಬ್ಬಿಣದ ಶೀಟ್ ಗಳು ಜೊತೆಗೆ ಕೆಸರು ಮಿಶ್ರಿತ ನೀರು ಹರಿಯುದರಿಂದ ನೀರಿನಾಳದಲ್ಲಿರುವ ವಸ್ತುಗಳು ಕಣ್ಣಿಗೆ ಗೋಚರವಾಗುವುದಿಲ್ಲ ಬರಿ ಸ್ಪರ್ಶ ಜ್ಞಾನದಿಂದ ಯಾವ ವಸ್ತು ಎಂದು ಕಂಡುಹಿಡಿಯಬೇಕು ಹಾಗಾಗಿ ತುಂಬಾ ಸವಾಲಿನ ಕೆಲಸ ಎಂದು ಹೇಳಿದ್ದಾರೆ.

ಈಗಾಗಲೇ ಸ್ಥಳದಲ್ಲಿ ಸೇನಾ ಪಡೆ, ಎನ್.ಡಿ.ಆರ್.ಎಫ್.‌ ತಂಡ ಕಾರ್ಯಾಚರಣೆ ನಡೆಸಿದ್ದು ಅವರ ಮಾರ್ಗದರ್ಶನ ಪಡೆದು ನಾವು ಕಾರ್ಯಾಚರಣೆ ನಡೆಸುತ್ತೇವೆ ಲಾರಿ ಇದೆ ಎನ್ನಲಾದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಲಾರಿ ಹಾಗೂ ಚಾಲಕ ಅರ್ಜುನ್ ಲಾರಿಯೊಳಗೆ ಇದ್ದಾರಾ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು ಇದರ ಜೊತೆಗೆ ಇನ್ನಿಬ್ಬರು ನಾಪತ್ತೆಯಾದವರ ಪತ್ತೆ ಕಾರ್ಯ ಆಗಬೇಕಿದೆ, ಕಾರ್ಯಾಚರಣೆ ಪೂರ್ಣಗೊಳ್ಳುವ ವರೆಗೆ ನಾವು ಇಲ್ಲಿಯೇ ಇರುತ್ತೇವೆ ಎಂದು ಹೇಳಿದ್ದಾರೆ.

ಇದೀಗ ಈಶ್ವರ್ ಮಲ್ಪೆ ಅವರ ಎಂಟು ಜನರ ತಂಡ ಕಾರ್ಯಾಚರಣೆಗೆ ಇಳಿದಿದ್ದು ಅವರ ಕಾರ್ಯಕ್ಕೆ ಯಶಸ್ಸು ಸಿಗಲಿ ಎಂದು ಹಾರೈಸೋಣ…

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.