![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 30, 2020, 2:34 PM IST
ಬೆಂಗಳೂರು: ರಾಜ್ಯದಲ್ಲಿ ಬ್ರಿಟನ್ ನ ರೂಪಾಂತರಿ ವೈರಸ್ ಹರಡುತ್ತಿದೆ. ಈಗಾಗಲೇ ಬ್ರಿಟನ್ ನಿಂದ ಬಂದಿರುವವರು ಕಣ್ಣು ತಪ್ಪಿಸಿ ಓಡಾಡಬಾರದು. ಮುಖ್ಯಮಂತ್ರಿಯಾಗಿ ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ, ಕಳೆದ ಎರಡು ತಿಂಗಳಿನಿಂದ ಬಂದಿರುವವರು ಒಮ್ಮೆ ತಪಾಸಣೆ ಮಾಡಿಸಿ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬ್ರಿಟನ್ ಕೋವಿಡ್ ಸೋಂಕು ಹರಡುತ್ತಿದೆ. ಇದನ್ನು ಆರೋಗ್ಯ ಇಲಾಖೆ ತಡೆಗಟ್ಟಲು ಕ್ರಮ ವಹಿಸುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ನಿಗಾ ವಹಿಸುತ್ತಿದೆ. ನಾವು ಕೂಡ ಕಟ್ಟೆಚ್ಚರ ವಹಿಸಬೇಕು ಎಂದರು.
ಇದನ್ನೂ ಓದಿ:ಗ್ರಾ.ಪಂ. ಸ್ವಾರಸ್ಯ-ನಾಡ, ಮುಂಡ್ಕೂರು: ಒಂದು ಮತದ ಗೆಲುವು, ತಾಯಿಗೆ ಜಯ, ಮಗನಿಗೆ ಸೋಲು!
ರಾಜ್ಯದಲ್ಲಿ ರೂಪಾಂತರಿತ ಕೋವಿಡ್ ಸೋಂಕಿನ ಏಳು ಪ್ರಕರಣಗಳು ಕಂಡುಬಂದಿದೆ. ಮಂಗಳವಾರ ಮೂರು ಪ್ರಕರಣಗಳು ಕಂಡುಬಂದಿದ್ದರೆ, ಬುಧವಾರ ಶಿವಮೊಗ್ಗದ ಒಂದೇ ಕುಟುಂಬದ ನಾಲ್ಕು ಜನರಿಗೆ ಸೋಂಕು ದೃಢವಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.