![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 7, 2021, 12:33 PM IST
ಕಲಬುರಗಿ: ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ರಾಜ್ಯಕ್ಕೆ ಹೆಚ್ಚಿನ ಸ್ಥಾನ ಸಿಗುವ ಸಿಗಲಿದೆ. ಇಬ್ಬರು ಇಲ್ಲವೇ ಮೂವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು
ಸುದ್ದಿಗಾರರೊಂದಿಗೆ ಮಾತನಾಡಿರ ಅವರು, ಸಚಿವ ಸ್ಥಾನದಿಂದ ಡಿ.ವಿ.ಸದಾನಂದ ಗೌಡ ಅವರನ್ನು ಕೈ ಬಿಡುವ ಮಾಹಿತಿ ಇಲ್ಲ. ಕೇವಲ ಮಾಧ್ಯಮಗಳಲ್ಲಿ ಮಾತ್ರ ಇದು ಕೇಳಿಬರುತ್ತಿದೆ ಎಂದರು.
ಇದನ್ನೂ ಓದಿ: ಆಡಿಯೋ ಅಲ್ಲ ಬೇಕಾದರೆ ಮಿಸೈಲ್ ನ್ನೇ ಹೊರ ಬಿಡಲಿ, ಹೆಚ್ ಡಿಕೆ ವಿರುದ್ಧ ಸುಮಲತಾ ವಾಗ್ದಾಳಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಈಗ ಆ ಹುದ್ದೆ ಖಾಲಿ ಇಲ್ಲ. ಇಂತಹ ಸಂದರ್ಭಗಳಲ್ಲಿ ಈ ಬಗ್ಗೆ ಮಾತನಾಡುವುದೂ ಕೂಡ ಅರ್ಥವಿಲ್ಲ. ಹೈಕಮಾಂಡ್ ಮಟ್ಟದಲ್ಲೂ ಮುಖ್ಯಮಂತ್ರಿ ಬದಲಾವಣೆ ವಿಷಯ ಚರ್ಚೆಗೆ ಬಂದಿಲ್ಲ. ನನ್ನ ಮೂಲಗಳ ನಾಯಕತ್ವ ಬದಲಾವಣೆ ವಿಷಯ ಎಲ್ಲೂ ಇಲ್ಲ ಎಂದು ಹೇಳಿದರು.
ನಾಯಕತ್ವ ಬದಲಾವಣೆ ಬಗ್ಗೆ ಅನವಶ್ಯಕವಾಗಿ ಚರ್ಚೆ ಮಾಡಲಾಗುತ್ತಿದೆ. ಇದರಿಂದ ಆಡಳಿತಕ್ಕೂ ಧಕ್ಕೆ ಉಂಟಾಗುತ್ತದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ನನ್ನ ಇಲಾಖೆಯಲ್ಲಿ ಯಾರು ಕೂಡ ಹಸ್ತಕ್ಷೇಪ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.