![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 31, 2022, 6:30 PM IST
ಬೆಂಗಳೂರು: ರೈತ ಸಂಘದ ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯತ್, ಯುದ್ಧವೀರ್ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ಮಸಿ ಎರಚಿರುವುದು ಅತ್ಯಂತ ಖಂಡನೀಯ. ಈ ರೀತಿಯ ಘಟನೆಗಳು ನಡೆಯಬಾರದಿತ್ತು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರದ ರೈತ ಮುಖಂಡರ ಪರವಾಗಿ ಹೋರಾಟ ನಡೆಸುವವರ ಕುರಿತು ಸರ್ಕಾರಕ್ಕೆ ಎಚ್ಚರ ಇರಬೇಕು. ಟಿಕಾಯತ್ರಂತಹ ನಾಯಕ ಬೆಂಗಳೂರಿಗೆ ಬಂದಿರುವ ಸಂಬಂಧ ಪೊಲೀಸ್ ಅಧಿಕಾರಿಗಳ ರಕ್ಷಣೆ ನೀಡಬೇಕಾಗಿತ್ತು. ಆದರೆ, ಪೊಲೀಸ್ ಇಲಾಖೆ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದೆ ಎಂದು ಆರೋಪಿಸಿದರು.
ನನ್ನ ಜೀವನದಲ್ಲಿ ಹಲವು ಚಳವಳಿಗಳಲ್ಲಿ ಭಾಗಿಯಾಗಿದ್ದೇನೆ. ಎಲ್ಲಿಯಾದರೂ ದುರ್ಬಳಕೆ ಮಾಡಿಕೊಂಡಿದ್ದಲ್ಲಿ ನಾನೇ ಚಳವಳಿಯಿಂದ ಸಂಪೂರ್ಣ ದೂರ ಉಳಿಯುತ್ತೇನೆ. ಎಲ್ಲ ಆರೋಪಗಳ ಕುರಿತು ತನಿಖೆ ಎದುರಿಸಲು ಸಿದ್ದವಿದ್ದೇನೆ. ನನ್ನ ವಿರುದ್ಧ ಸಾಕ್ಷ್ಯಗಳಿದ್ದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.