Protest: ಮೈಕ್ರೋ ಫೈನಾನ್ಸ್‌, ನಬಾರ್ಡ್‌ ವಿರುದ್ಧ ರೈತರ ಪ್ರತಿಭಟನೆ

ರೈತರಿಗೆ ಅನುಕೂಲವಾಗುವ ಋಣಮುಕ್ತ ಕಾಯ್ದೆ ಅನುಷ್ಠಾನಕ್ಕೆ ಆಗ್ರಹ

Team Udayavani, Jan 29, 2025, 10:39 PM IST

Protest: ಮೈಕ್ರೋ ಫೈನಾನ್ಸ್‌, ನಬಾರ್ಡ್‌ ವಿರುದ್ಧ ರೈತರ ಪ್ರತಿಭಟನೆ

ಬೆಂಗಳೂರು: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್‌ ನೀತಿ ವಿರೋಧಿಸಿ ಹಾಗೂ ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ನೇತೃತ್ವದಲ್ಲಿ ರೈತರು ಬುಧವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ಫ್ರೀಡಂ ಪಾರ್ಕ್‌ ಆವರಣದಲ್ಲಿ ಜಮಾಯಿಸಿದ ನೂರಾರು ರೈತರು ಹಸುರು ಶಾಲು ಹಿಡಿದು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ನಬಾರ್ಡ್‌ ಮೂಲಕ ನೀಡುವ ರೈತರ ಸಾಲ ಮೊತ್ತ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ಕೇಂದ್ರ ಸರಕಾರ ನಬಾರ್ಡ್‌ ಮೂಲಕ ಕೃಷಿಗೆ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ ಕಡಿತಗೊಳಿಸಿದೆ. ಇದರಿಂದ ಕೃಷಿ ನಂಬಿ ಬದುಕುವ ರೈತರಿಗೆ ದೊಡ್ಡ ಸಂಕಷ್ಟವಾಗಲಿದೆ. ಸಹಕಾರ ಸಂಘಗಳ ಮೂಲಕ ಸಿಗುತ್ತಿದ್ದ ಶೂನ್ಯ ಬಡ್ಡಿದರದ ಮೇಲೆ ಪರಿಣಾಮ ಬೀರಲಿದೆ.

ಹಾಗಾಗಿ ಕೇಂದ್ರ ಸರಕಾರ ನಬಾರ್ಡ್‌ ಕೃಷಿ ಸಾಲದ ಮೊತ್ತವನ್ನು ಹೆಚ್ಚಿಸಬೇಕು. ರಾಜ್ಯ ಸರಕಾರವು ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬಹುತೇಕ ಮೈಕ್ರೋ ಫೈನಾನ್ಸ್‌ಗಳು ಆರ್‌ಬಿಐ ನಿಯಮದಂತೆ ಕಾರ್ಯನಿರ್ವಹಿಸುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ವಸೂಲಿ ಪ್ರಕರಣಗಳು ಮುಂದುವರಿದಿವೆ. ಇದಕ್ಕೆ ಸರಕಾರ ಕಡಿವಾಣ ಹಾಕಬೇಕು. ಮೈಕ್ರೋ ಫೈನಾನ್ಸ್‌ ಹಾವಳಿ ತಡೆಗೆ ಸಮಿತಿ ರಚಿಸಿ ಸೂಕ್ತ ನಿಯಮಗಳನ್ನು ರೂಪಿಸಬೇಕು. ರೈತರಿಗೆ ಅನುಕೂಲವಾಗುವಂತೆ ಋಣಮುಕ್ತ ಕಾಯ್ದೆ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದರು.

ಮೈಕ್ರೋ ಫೈನಾನ್ಸ್‌ ಕಿರುಕುಳದಿಂದಾಗಿ ಆತ್ಮಹತ್ಯೆ ದಾರಿ ಹಿಡಿಯುತ್ತಿರುವುದು ಬೇಸರ ತಂದಿದೆ. ಇದರ ನಿಯಂತ್ರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ರೈತರು ನೀಡಿರುವ ನಿರ್ಣಯಗಳನ್ನು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು.
-ಎಚ್‌.ಸಿ.ಮಹದೇವಪ್ಪ,
ಸಮಾಜ ಕಲ್ಯಾಣ ಇಲಾಖೆ ಸಚಿವ

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinay-kulkarni1

Dharawad: ಜಲ ಜೀವನ್ ಮಿಷನ್‌ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-baccha

ನಟ ಅಮಿತಾಭ್‌ ಬಚ್ಚನ್‌ ಅಳಿಯನ ವಿರುದ್ಧ ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.