![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 15, 2020, 3:03 AM IST
ಹಾವೇರಿ: ರೈತರ ಸಮಸ್ಯೆ, ಬೇಡಿಕೆಗೆ ಸ್ಪಂದಿಸು ತ್ತೇನೆ. ರೈತರ ಕಣ್ಣೀರು ಒರೆಸುವ ಕಾರ್ಯ ಮಾಡು ತ್ತೇನೆ. ಕಿಸಾನ್ ಸಮ್ಮಾನ್ ಯೋಜನೆ ಯಲ್ಲಿ ಬಿಟ್ಟು ಹೋದ ಒಂದೂವರೆ ಲಕ್ಷ ರೈತರ ಹೆಸರನ್ನು 10 ದಿನಗಳಲ್ಲಿ ಸೇರಿಸುವ ಕೆಲಸ ಮಾಡುತ್ತೇನೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಶುಕ್ರವಾರ ಸ್ವಕ್ಷೇತ್ರ ಹಿರೇಕೆರೂರಿಗೆ ಹೋಗುವ ಮಾರ್ಗದಲ್ಲಿ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಕ್ರಾಸ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಮೊದಲು ಅರಣ್ಯ ಇಲಾಖೆ ಕೊಟ್ಟಿದ್ದರು. ಆದರೆ, ನನಗೆ ಜನರು ಇರೋ ಕಡೆ ಕೊಡಿ. ಪ್ರಾಣಿ ಇರೋ ಕಡೆ ಕಳುಹಿಸಬೇಡಿ ಎಂದು ಮನವಿ ಮಾಡಿದ್ದೆ. ಹೀಗಾಗಿ, ನನಗೆ ಕೃಷಿ ಖಾತೆ ಕೊಟ್ಟಿದ್ದಾರೆ. ಕೃಷಿ ಇಲಾಖೆ ಬಹಳ ದೊಡ್ಡ ಖಾತೆ.
ಕೃಷಿ ಇಲಾಖೆ ನೀಡಿರುವುದು ತುಂಬ ಖುಷಿಯಾಗಿದೆ. ಕೊಟ್ಟ ಜವಾ ಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸು ತ್ತೇನೆ ಎಂದರು. ಕೃಷಿಕರ ಬೇಡಿಕೆ ಈಡೇರಿಸಲು ಹಾಗೂ ಕೃಷಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈಗಾಗಲೇ ಚರ್ಚಿಸಲಾಗಿದೆ. ಬರುವ ಆಯವ್ಯಯದಲ್ಲಿ ರೈತರಿಗೆ ವಿಶೇಷ ಕೊಡುಗೆ ಕೊಡುವ ನಿರೀಕ್ಷೆ ಇದೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.