![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 14, 2020, 8:19 AM IST
ಬೆಂಗಳೂರು: ರಾಜ್ಯದಲ್ಲಿನ ಫಿಟ್ನೆಸ್ ಸೆಂಟರ್, ಜಿಮ್, ಗಾಲ್ಫ್ ಸೇರಿದಂತೆ ಆಯ್ದ ಕ್ರೀಡಾ ಅಭ್ಯಾಸಕ್ಕೆ ಅವಕಾಶ ನೀಡಬೇಕೆಂಬ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಕೇಂದ್ರದ ಸೂಚನೆ ಆಧರಿಸಿ ಮೇ 17ರ ಬಳಿಕ ಸಾಧ್ಯವಾದಷ್ಟು ಸಡಿಲಿ ಕೆಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಚಿವ ಸಿ.ಟಿ.ರವಿ ಹೇಳಿದರು.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಬುಧವಾರ ಮುಖ್ಯ ಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬಳಿಕ ಪ್ರತಿ ಕ್ರಿಯಿಸಿ, ಫಿಟ್ನೆಸ್ ಸೆಂಟರ್, ಜಿಮ್ ನಡೆಸುವವರು, ಈಜುಗಾರಿಕೆ ಸಂಬಂಧಿತ ಸಂಸ್ಥೆಯವರು ಭೇಟಿಯಾಗಿ ಆಯ್ದ ಚಟುವಟಿಕೆ, ತಯಾರಿಗೆ ಅವಕಾಶ ನೀಡುವಂತೆ ಕೋರಿದ್ದರು. ಆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಯಿತು ಎಂದು ಹೇಳಿದರು. ಫಿಟ್ನೆಸ್ ಸೆಂಟರ್, ಜಿಮ್ಗಳಲ್ಲಿ ಸಾಮಾಜಿಕ ಅಂತರದ ಜತೆಗೆ ನೈರ್ಮಲ್ಯಕ್ಕೆ ಒತ್ತು ನೀಡುವುದಾಗಿ ಹೇಳಿದ್ದಾರೆ.
ಗುಂಪಿಗೆ ಬದಲಾಗಿ ವ್ಯಕ್ತಿಗತ ವಾಗಿ ಕ್ರೀಡಾ ಚಟುವಟಿಕೆ, ಅಭ್ಯಾಸಕ್ಕೆ ಅವಕಾಶ ಕೋರಿದ್ದಾರೆ. ಗಾಲ್ಫ್ ಕ್ರೀಡೆಯಲ್ಲಿ ಸಾಕಷ್ಟು ಅಂತ ರವಿರುತ್ತದೆ. ಜತೆಗೆ ಸುರಕ್ಷತೆಗೂ ಒತ್ತು ನೀಡುವು ದಾಗಿ ಹೇಳಿದ್ದಾರೆ. ಈ ಬಗ್ಗೆ ಮುಖ್ಯ ಮಂತ್ರಿಗಳ ಬಳಿ ಪ್ರಸ್ತಾಪಿಸಲಾಯಿತು. ಕೇಂದ್ರ ಸರ್ಕಾರ ನೀಡುವ ಮುಂದಿನ ಸೂಚನೆ ಆಧರಿಸಿ ಕೆಲ ಷರತ್ತುಗಳೊಂದಿಗೆ ಸೀಮಿತ ಚಟುವಟಿಕೆ ನಡೆ ಸಲು ಅವಕಾಶ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಹೆಚ್ಚು ಸಂಕಷ್ಟಕ್ಕೆ ಸಿಲುಕಿರುವ ರಾಜ್ಯಗಳಿಗೆ ಕೇಂದ್ರ ಅನುದಾನ ಬಿಡುಗಡೆ ಮಾಡಿದೆ. ಮಹಾರಾಷ್ಟ್ರ, ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿದೆ. ಈ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ಕೇಂದ್ರ ಸರ್ಕಾರ ತಾರತಮ್ಯ ತೋರಿಲ್ಲ. ಇದು ಪ್ರತಿಪಕ್ಷಗಳು ವಿರೋಧಕ್ಕಾಗಿಯೇ ಇರುವಂತಹ ಮನಸ್ಥಿತಿಯನ್ನು ತೋರಿಸುತ್ತದೆ.
-ಸಿ.ಟಿ.ರವಿ, ಸಚಿವ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.