![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 23, 2024, 11:08 PM IST
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿ ಸ್ವೀಕರಿಸುವ ಬಗ್ಗೆ ಸರಕಾರಕ್ಕೆ ಬದ್ಧತೆ ಇದೆ. ಸ್ವೀಕಾರ ಮಾಡಿಯೇ ತೀರುತ್ತೇವೆ. ಪಲಾಯನದ ಪ್ರಶ್ನೆಯೇ ಇಲ್ಲ. ಫೆ. 29ರವರೆಗೆ ಕಾಯಿರಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಉತ್ತರ ಇದು.
ಶುಕ್ರವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಕೆ.ಪಿ. ನಂಜುಂಡಿ ವಿಶ್ವಕರ್ಮ, ಜಾತಿ ಜನಗಣತಿಯನ್ನು ಸ್ವೀಕರಿಸಿ ಬಿಡುಗಡೆಗೊಳಿಸುವುದಾಗಿ ಸರಕಾರ ಹಲವು ಬಾರಿ ಘೋಷಿಸಿದೆ. ಆದರೆ ವರದಿ ಸ್ವೀಕರಿಸದೆ ಅವಧಿಯನ್ನು ವಿಸ್ತರಿಸಲು ಕಾರಣವೇನು? ಅಧಿಕಾರದಲ್ಲಿರುವವರಿಗೆ ಇದು ಬೇಕಾಗಿಲ್ಲ ಅನಿಸುತ್ತಿದೆ. ಇನ್ನೇನು ಐದಾರು ದಿನಗಳಲ್ಲಿ ವಿಸ್ತರಣ ಅವಧಿಯೂ ಮುಗಿಯುತ್ತದೆ. ಹಾಗಿದ್ದರೆ ಸರಕಾರದ ನಿಲುವು ಏನು ಎಂದು ಕೇಳಿದರು.
ಈಗಾಗಲೇ ಎರಡು ಬಾರಿ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ. ಈ ವಿಷಯದಲ್ಲಿ ಸರಕಾರದ ಬದ್ಧತೆ ಇದೆ. ಫೆ. 29ರವರೆಗೆ ಕಾದುನೋಡಿ ಎಂದು ಸಚಿವರು ಕುತೂಹಲ ಕೆರಳಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.