ಅಂಗನವಾಡಿ ಕೇಂದ್ರದಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಗೆ ಒತ್ತಾಯ

ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರವೆಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Team Udayavani, Jun 19, 2024, 10:11 PM IST

ಅಂಗನವಾಡಿ ಕೇಂದ್ರದಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಗೆ ಒತ್ತಾಯ

ಬೆಂಗಳೂರು: ಅಂಗನವಾಡಿ ಕೇಂದ್ರದಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಸಾವಿರಾರು ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರದಿಂದ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ.

ರಾಜ್ಯದ ವಿವಿಧ ಮೂಲೆಗಳಿಂದ ಫ್ರೀಡಂ ಪಾರ್ಕ್‌ಗೆ ಆಗಮಿಸಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಧಾವಿಸಿ ನಿಮ್ಮ ಪರವಾಗಿ ನಾವಿದ್ದೇವೆ ಎನ್ನುವ ಭರವಸೆ ನೀಡಿದರು. ಇತ್ತ ಪ್ರತಿಭಟನಾ ನಿರತರು ಬೇಡಿಕೆ ಈಡೇರುವವರೆಗೂ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು. ಬುಧವಾರ ರಾತ್ರಿಯಿಡೀ ಫ್ರೀಡಂಪಾರ್ಕ್‌ನಲ್ಲೇ ಕಳೆದ ಅಂಗನವಾಡಿ ನೌಕರರು ತಮ್ಮ ಬ್ಯಾಗ್‌ ಅನ್ನೇ ತಲೆದಿಂಬು ಮಾಡಿಕೊಂಡು ಚಳಿ, ಗಾಳಿ ಎನ್ನದೇ ರಾತ್ರಿ ಕಳೆದರು.

ಅಂಗನವಾಡಿ ಕೇಂದ್ರಗಳ ಹಿತಾಸಕ್ತಿ ಕಾಪಾಡಲು ಬದ್ಧ: ಸಚಿವೆ
ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ಜಾರಿಗೊಳಿಸುವ ಸಂಬಂಧ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ.

ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸಲಾಗಿದೆ. ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ನನ್ನ ಸಮ್ಮತಿಯಿಲ್ಲ. ಕಳೆದ 48 ವರ್ಷಗಳಲ್ಲಿ ಈವರೆಗೂ ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಒಂದು ಮಗುವೂ ಅನಾರೋಗ್ಯದಿಂದ ಬಳಲಿ ಅಥವಾ ಸಾವನ್ನಪ್ಪಿರುವ ಘಟನೆಗಳು ನಡೆದಿಲ್ಲ. ಅಂಗನವಾಡಿ ಕಾರ್ಯಕರ್ತರ ಕಾರ್ಯವೈಖರಿ ಇಡೀ ದೇಶಕ್ಕೆ ಮಾದರಿ ಎಂದರು.

ಟಾಪ್ ನ್ಯೂಸ್

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.