ಪ್ರತ್ಯೇಕ ಮಂಡಳಿ ರಚನೆ: 93 ಅಲೆಮಾರಿ ಸಮುದಾಯದ ಮುಖಂಡರಿಂದ ಡಿಸಿಎಂಗೆ ಮನವಿ

ಡಾ. ಸಿಎಸ್ ದ್ವಾರಕನಾಥ್ ಅವರ ನೇತೃತ್ವ

Team Udayavani, Jun 12, 2023, 4:32 PM IST

DKShi

ಬೆಂಗಳೂರು: ಅಲೆಮಾರಿ ಜನಾಂಗಕ್ಕೆ ಸೇರಿದ 93 ಸಮುದಾಯಗಳ ಜನರಿಗೆ ಸರಿಯಾಗಿ ಗುರುತು ಇಲ್ಲವಾಗಿದ್ದು, ಸರ್ಕಾರ ಇವರ ಸಮಸ್ಯೆ ಬಗೆಹರಿಸಿ ಅವರ ರಕ್ಷಣೆಗೆ ಪ್ರತ್ಯೇಕ ಮಂಡಳಿ ರಚಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಡಾ. ಸಿಎಸ್ ದ್ವಾರಕನಾಥ್ ಅವರ ನೇತೃತ್ವದ ಅಲೆಮಾರಿ ಸಮುದಾಯದ ಮುಖಂಡರ ನಿಯೋಗವು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದೆ.

ಕುಮಾರ ಕೃಪ ಅತಿಥಿ ಗೃಹದಲ್ಲಿ ಅಲೆಮಾರಿ ಸಮುದಾಯದ ಮುಖಂಡರ ಜತೆ ಡಿಸಿಎಂ ಶಿವಕುಮಾರ್ ಅವರನ್ನು ಭೇಟಿ ಮಾಡಿದ ದ್ವಾರಕನಾಥ್ ಅವರು ಈ ಸಮುದಾಯಗಳ ಸಮಸ್ಯೆ ಹಾಗೂ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಚರ್ಚೆ ಮಾಡಿದರು.

ಕಳೆದ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಅವರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಮನವಿ ಮಾಡಿದರು. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಮಹಾದೇವಪ್ಪ ಅವರನ್ನ ಭೇಟಿ ಮಾಡುವಂತೆ ಡಿಸಿಎಂ ಸೂಚಿಸಿದರು.

ದ್ವಾರಕನಾಥ್ ಅವರು ಅಲೆಮಾರಿ ಜನಾಂಗಕ್ಕೆ ಸೇರಿದ 93ಸಮುದಾಯಗಳ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರು.ಈ ಸಮುದಾಯದವರನ್ನು ಗುರುತಿಸಿ ಅವರ ಸಮಸ್ಯೆ ಬಗೆಹರಿಸಿ ರಕ್ಷಣೆ ನೀಡಲು ಒಂದು ಸಮಿತಿ ರಚನೆಗೆ ಮನವಿ ಮಾಡಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕು, ಗುರುತು ಇಲ್ಲದವರಿಗೆ ಗುರುತು ನೀಡಬೇಕು. ತುಳಿತಕ್ಕೆ ಒಳಗಾದವರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಇದು ನಮ್ಮ ಪಕ್ಷದ ಸಿದ್ಧಾಂತ ಹಾಗೂ ಜವಾಬ್ದಾರಿ. ಹೀಗಾಗಿ ನಮ್ಮ ನಾಯಕರ ಜೊತೆ ಚರ್ಚೆ ಮಾದುತ್ತೇವೆ. ನಂತರ ಸಂಬಂಧ ಪಟ್ಟ ಇಲಾಖೆ ಜೊತೆ ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಹೇಳಿದರು.

ಪ್ರತ್ಯೇಕ ನಿಗಮ ಸ್ಥಾಪನೆ ಮಾಡುತ್ತೀರಾ ಎಂಬ ಪ್ರಶ್ನೆಗೆ, “ಮೊದಲು ಈ ಸಮುದಾಯದವರನ್ನು ಗುರುತಿಸಿ ಅವರ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗುವುದು. ನಿಗಮ ಮಂಡಳಿ ಮಾಡಿದ ತಕ್ಷಣ ಸಮಸ್ಯೆ ನಿವಾರಣೆ ಆಗುವುದಿಲ್ಲ. ಈಗಾಗಲೇ ರಚನೆ ಆಗಿರುವ ನಿಗಮ ಮಂಡಳಿಗಳು ಎಲ್ಲಾ ಸಮಸ್ಯೆ ಬಗೆಹರಿಸಿಲ್ಲ. ಹೀಗಾಗಿ ಮೊದಲು ಅವರ ರಕ್ಷಣೆ ಮಾಡುವ ಕಾರ್ಯ ಆಗಬೇಕು” ಎಂದು ಉತ್ತರಿಸಿದರು.

ನಿಷ್ಕ್ರಿಯ ನಿಗಮ ಮಂಡಳಿ ಕೈ ಬಿಡುವ ಚಿಂತನೆ ಇದೆಯಾ ಎಂದು ಕೇಳಿದ ಪ್ರಶ್ನೆಗೆ, “ಈಗಲೇ ಈ ವಿಚಾರವಾಗಿ ಹೇಳುವುದಿಲ್ಲ. ನಾವು ಮೊದಲು ಬಜೆಟ್ ಮಂಡನೆ ಮಾಡುತ್ತೇವೆ. ಈ ವಿಚಾರವಾಗಿ ಹಣಕಾಸು ಸಚಿವರು ಉತ್ತರ ನೀಡುತ್ತಾರೆ” ಎಂದು ತಿಳಿಸಿದರು.

ಸಂಘ ಪರಿವಾರದ ಸಂಸ್ಥೆಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ಭೂಮಿ ಮರುಪರಿಶೀಲನೆ ಮಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ, “ಕಂದಾಯ ಸಚಿವರು ಈ ವಿಚಾರವನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ” ಎಂದು ತಿಳಿಸಿದರು.

ಟಾಪ್ ನ್ಯೂಸ್

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

3-crime

Crime News: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.