![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 15, 2020, 4:41 PM IST
ಬೆಂಗಳೂರು: ಕೋವಿಡ್-19 ಲಾಕ್ಡೌನ್ ಮುಂದುವರಿಕೆ ಹಿನ್ನೆಲೆಯಲ್ಲಿ ಹಾಸನಕ್ಕೆ ಹೆಚ್ಚಿನ ಅನುದಾನ ಕೋರಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಅವರನ್ನು ಭೇಟಿಯಾಗಿ ಚರ್ಚಿಸಿದರು.
ಲಾಕ್ ಡೌನ್ ಹಿನ್ನಲೆ ಪ್ರತಿ ತಾಲೂಕಿಗೆ ಕೇವಲ 2 ಲಕ್ಷ ಅನುದಾನ ನೀಡಲಾಗಿದೆ. ಬಡವರು, ನಿರ್ಗತಿಕರಿಗೆ ಒಂದು ದಿನದ ಊಟ ನೀಡಲು ಹಣ ಸಾಲುವುದಿಲ್ಲ. ಹೀಗಾಗಿ ಹೆಚ್ಚಿನ ಅನುದಾನದ ಅವಶ್ಯಕತೆ ಇದೆ. ಎಸ್ ಡಿ ಆರ್ ಎಫ್ ನಲ್ಲಿರುವ ಅನುದಾನ ಬಳಕೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಬೇಕು ಎಂದಿದ್ದಾರೆ.
ಹಾಸನ ಜಿಲ್ಲೆಯಿಂದ ವಲಸೆ ಹೋಗಿದ್ದ ಕಾರ್ಮಿಕರು ವಾಪಾಸಾಗಿದ್ದಾರೆ. ಜಿಲ್ಲೆಗೆ ವಾಪಸ್ಸಾದ ಕಾರ್ಮಿಕರಿಗೆ ಪಡಿತರ ಚೀಟಿಗಳಿಲ್ಲ. ಇಂತಹ ಕುಟುಂಬಗಳಿಗೆ ಪಡಿತರ ಒದಗಿಸಬೇಕು. ಹಾಸನ ಮೆಡಿಕಲ್ ಕಾಲೇಜಿಗೆ ಟೆಸ್ಟ್ ಕಿಟ್ ಹಾಗೂ ಪಿಪಿ ಕಿಟ್ ಒದಗಿಸಬೇಕು. ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದು, ಪ್ರತಿ ಎಕರೆಗೆ 50ಸಾವಿರ ರೂ ಪರಿಹಾರ ನೀಡಿ ಎಂದು ಮನವಿ ಸಲ್ಲಿಸಿದರು.
ಆಲೂಗಡ್ಡೆ ಬಿತ್ತನೆ ಬೀಜದ ಅವಶ್ಯಕತೆ ಇದೆ. 35000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗತ್ತದೆ. ಬಿತ್ತನೆ ಬೀಜ ಹಾಗೂ ಔಷಧಿಗಾಗಿ 55ಕೋಟಿ ಮೀಸಲಿಡ ಬೇಕೆಂದು ಎಚ್.ಡಿ.ರೇವಣ್ಣ ಅವರುಸಿಎಂಗೆ ಮನವಿ ಸಲ್ಲಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.