ಅಸ್ಸಾಂ ಪ್ರವಾಹ ಪರಿಸ್ಥಿತಿಗೆ ಆತಂಕ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್ ಡಿಡಿ


Team Udayavani, Jul 17, 2020, 10:58 AM IST

ಅಸ್ಸಾಂ ಪ್ರವಾಹ ಪರಿಸ್ಥಿತಿಗೆ ಆತಂಕ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್ ಡಿಡಿ

ಬೆಂಗಳೂರು: ಅಸ್ಸಾಂ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ  ಪರಿಸ್ಥಿತಿ ಉಂಟಾಗಿದ್ದು, ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋವಿಡ್ ಸೋಂಕಿನ ನಡುವೆ ಪ್ರವಾಹದಿಂದ ಜನರು ಕಷ್ಟ ಅನುಭವಿಸುತ್ತಿರುವುದು ನೋಡಿದರೆ ಮನಸ್ಸಿಗೆ ನೋವುಂಟಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ.

ಅಸ್ಸಾಂನಲ್ಲಿನ ಪ್ರವಾಹದ ವರದಿಗಳಿಂದ ನಾನು ತೀವ್ರವಾಗಿ ನೊಂದಿದ್ದೇನೆ.  ಕಳೆದ ಕೆಲವು ದಿನಗಳಿಂದ ಅಲ್ಲಿನ ಪರಿಸ್ಥಿತಿ ಸ್ಥಿರವಾಗಿ ಹದಗೆಡುತ್ತಿದೆ ಎಂದು ನನ್ನ ಗಮನಕ್ಕೆ ಬಂದಿದೆ, ಇತ್ತೀಚಿನ ವರದಿಗಳಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದು ನೋವಿನ ಸಂಗತಿ. ಈ ಪ್ರವಾಹದಿಂದ ಸುಮಾರು ನಲವತ್ತು ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಸುಮಾರು 480 ಪರಿಹಾರ ಶಿಬಿರಗಳನ್ನು ಈಗಾಗಲೇ ಅಲ್ಲಿನ ರಾಜ್ಯ ಸರ್ಕಾರ ಸ್ಥಾಪಿಸಿದ್ದರೂ ಕೂಡ ಸಾರ್ವಜನಿಕರ ಮೂಲಸೌಕರ್ಯಗಳಿಗೆ ದೊಡ್ಡ ಪ್ರಮಾಣದ ಪೆಟ್ಟು ಬಿದ್ದಿದೆ ಎಂದಿದ್ದಾರೆ.

ಜೊತೆಗೆ ಸುಮಾರು 60 ಕ್ಕೂ ಹೆಚ್ಚು ಪ್ರಾಣಿಗಳು ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಸಾವನ್ನಪ್ಪಿರುವುದು ಕೂಡ ಬಹಳ ದುಃಖಕರವಾಗಿದೆ. ಕೋವಿಡ್ -19 ಸಾಂಕ್ರಾಮಿಕ ರೋಗವು ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವಾಗ ಅಸ್ಸಾಂನ ಜನರು ಪ್ರವಾಹ ಮತ್ತು ಅದರಿಂದ ಉಂಟಾದ ಸಾವು ನೋವುಗಳ ಜೊತೆ ಹೋರಾಡುತ್ತಿದ್ದಾರೆ ಮತ್ತು ಈ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶದಿಂದ ಸ್ಥಳಾಂತರಗಳ್ಳಲು ಹೋರಾಡುತ್ತಿರುವುದು ನೋಡಿದರೆ ಮನಸ್ಸಿಗೆ ಬಹಳ ನೋವುಂಟಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಅಸ್ಸಾಂನ ಪರಿಸ್ಥಿತಿಯ ಬಗ್ಗೆ ತುರ್ತು ಗಮನ ಹರಿಸಬೇಕು, ಅಲ್ಲಿನ ರಾಜ್ಯ ಸರ್ಕಾರಕ್ಕೆ ಗರಿಷ್ಠ ನೆರವು ನೀಡಬೇಕೆಂದು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಕೋವಿಡ್-19 ರೋಗ ಕಡಿಮೆ ಆದ ತಕ್ಷಣ ನಾನು ಅಸ್ಸಾಂ ಹಾಗು ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡುತ್ತೇನೆ ಎಂದು ಎಚ್ ಡಿಡಿ ಪತ್ರದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.