![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Aug 30, 2019, 3:02 AM IST
ಗೋಕಾಕ: ಹಿರಿಯ ಬಿಜೆಪಿ ಶಾಸಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಈಗಾಗಲೇ ಹೈ ಕಮಾಂಡ್ ಬಳಿ ಮನವಿ ಮಾಡಿಕೊಳ್ಳಲಾಗಿದೆ. ಶಾಸಕರಿದ್ದವರಿಗೆ ಸಚಿವ ಸ್ಥಾನ ನೀಡಿದರೆ ಒಳ್ಳೆಯದು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಉಮೇಶ ಕತ್ತಿ ಅವರು ಪಕ್ಷದ ಹಿರಿಯ ನಾಯಕರು. ಅವರಿಗೆ ಸಚಿವ ಸ್ಥಾನ ಕೊಡಿಸಲು ನಾವೆಲ್ಲ ಪ್ರಯತ್ನಿಸುತ್ತೇವೆ. ಕತ್ತಿಯವರ ಬೆಂಬಲಕ್ಕೆ ನಾವೆಲ್ಲ ನಿಂತಿದ್ದೇವೆ ಎಂದರು.
ರಾಜ್ಯದಲ್ಲಿ ಯಾವುದೇ ಸರಕಾರವಿದ್ದರೂ ಜಾರಕಿಹೊಳಿ ಕುಟುಂಬದಿಂದ ಒಬ್ಬರು ಸಚಿವರಾಗಿ ಇರುತ್ತಿದ್ದರು. ಆದರೆ, ಈಗ ಅದು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಆ ಪರಂಪರೆಯನ್ನು ದೇವರು ಮುಂದುವರಿಸುತ್ತಾನೆ. ನಮ್ಮ ಕುಟುಂಬದಿಂದ ಯಾರಾದರೂ ಒಬ್ಬರು ಸಚಿವರಾಗಿರುತ್ತಾರೆ ಎಂದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.