ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಕೆಟ್ಟಿರುವ ರಸ್ತೆಗಳ ದುರಸ್ತಿಗೆ ಸರಕಾರದ ಯೋಜನೆ

Team Udayavani, Oct 23, 2020, 12:03 AM IST

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಬೆಂಗಳೂರು: ಮಳೆ ಮತ್ತು ಪ್ರವಾಹದಿಂದ ಹಾನಿಗೆ ಈಡಾಗಿರುವ ಗ್ರಾಮೀಣ ರಸ್ತೆಗಳನ್ನು “ಪ್ರಧಾನಮಂತ್ರಿ ಗ್ರಾಮ ಸಡಕ್‌’ ಯೋಜನೆ ಯಡಿ ಅಭಿವೃದ್ಧಿಪಡಿಸುವ ಹೊಣೆಗಾರಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ವಹಿಸಲು ರಾಜ್ಯ ಸರಕಾರ ಮುಂದಾಗಿದೆ.

ಪ್ರಧಾನಮಂತ್ರಿ ಗಾಮ ಸಡಕ್‌ ಯೋಜನೆಯಡಿ ಕೇಂದ್ರ ಸರಕಾರವು ರಾಜ್ಯಕ್ಕೆ 5,612.50 ಕಿ.ಮೀ.ಗಳಷ್ಟು ಗ್ರಾಮೀಣ ಮುಖ್ಯ ರಸ್ತೆ ಮತ್ತು ಪ್ರಮುಖ ಕೂಡು ರಸ್ತೆಗಳ ಬಲವರ್ಧನೆ ಮತ್ತು ನವೀಕರಣ ನಡೆಸಲು ಅನುಮತಿ ನೀಡಿದೆ.  ಇದರಡಿ ಮಳೆ ಮತ್ತು ಪ್ರವಾಹದಿಂದ ಹಾನಿ ಗೀಡಾಗಿರುವ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಇದರ ಜತೆಗೆ ಮಳೆ ಮತ್ತು ಪ್ರವಾಹ ಹಿನ್ನೆಲೆಯಲ್ಲಿ ಹೆಚ್ಚು ವರಿಯಾಗಿ ಎರಡೂ ವರೆ ಸಾವಿರ ಕಿ.ಮೀ.ಗಳಷ್ಟು ರಸ್ತೆ ಅಭಿವೃದ್ಧಿಗೆ ಒಪ್ಪಿಗೆ ನೀಡುವಂತೆ ಪ್ರಸ್ತಾವ ಸಲ್ಲಿಸಲು ಚಿಂತಿಸ‌ಲಾಗಿದೆ. ಕೇಂದ್ರದ ಯೋಜನೆಯಡಿ ಸೇತುವೆಗಳ ಅಭಿ ವೃದ್ಧಿಯನ್ನೂ ಕೈಗೊಳ್ಳಲು ಅವಕಾಶ ಇದೆ ಎಂದು ಮೂಲಗಳು ತಿಳಿಸಿವೆ.

5,612.50 ಕಿ.ಮೀ.: ರಸ್ತೆ ಅಭಿವೃದ್ಧಿಗೆ ಕೇಂದ್ರ ಅನುಮತಿ ಅನುದಾನ ಹಂಚಿಕೆ
ಶೇ. 60- ಕೇಂದ್ರ ಸರಕಾರ
ಶೇ. 40- ರಾಜ್ಯ ಸರಕಾರ
ಮೊದಲ ಹಂತ ವೆಚ್ಚ
3,221 ಕಿ.ಮೀ. 2,729.66 ಕೋ.ರೂ.
ಹಾಳಾಗಿರುವ ರಸ್ತೆಗಳು
2,509 ಕಿ.ಮೀ. – ರಾಜ್ಯ ಹೆದ್ದಾರಿ
10,775 ಕಿ.ಮೀ. – ಗ್ರಾಮೀಣ ರಸ್ತೆ
898 ಕಿ.ಮೀ. – ನಗರ, ಪಟ್ಟಣ ರಸ್ತೆ

ಪ್ರಧಾನಮಂತ್ರಿ ಗ್ರಾಮೀಣ ಸಡಕ್‌ ಯೋಜನೆಯಡಿ 5,612.50 ಕಿ.ಮೀ. ರಸ್ತೆ ಅಭಿವೃದ್ಧಿಗೆ ಒಪ್ಪಿಗೆ ಸಿಕ್ಕಿದೆ. ಮಳೆ ಮತ್ತು ಪ್ರವಾಹದಿಂದ ಗ್ರಾಮೀಣ ಭಾಗದ ಬಹುತೇಕ ರಸ್ತೆ ಗಳು ಹಾಳಾಗಿವೆ. ಹೀಗಾಗಿ ನಿಯಮಾ ನುಸಾರ ಸಾಧ್ಯ ಇರುವ ಕಡೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.
– ಕೆ.ಎಸ್‌. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಸಚಿವ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.