![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 13, 2021, 4:32 PM IST
ಬೆಂಗಳೂರು: ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ಇಂದಿನಿಂದ ಆರಂಭವಾಗಿದೆ. ಒಂದು ತಿಂಗಳ ಕಾಲ ಈ ಆಚರಣೆ ಇರಲಿದ್ದು, ಕೋವಿಡ್ ಕಾರಣದಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಕಂಟೈನ್ ಮೆಂಟ್ ಜೋನ್ ನಲ್ಲಿರುವ ಮಸೀದಿಗಳನ್ನು ತೆರೆಯುವಂತಿಲ್ಲ. ಈ ಬಾರಿಯೂ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿಲ್ಲ. ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಎರಡು ಮೀಟರ್ ನಷ್ಟು ಅಂತರ ಕಾಪಾಡಬೇಕು.
ಇದನ್ನೂ ಓದಿ:ಸೆಲ್ಫಿ ತೆಗೆಯಲು ಹೋಗಿ ಕಾಳಿ ನದಿಗೆ ಬಿದ್ದಿದ್ದ ಯುವಕ-ಯುವತಿಯ ಶವ ಪತ್ತೆ
ಮನೆಯಲ್ಲಿಯೇ ಇಫ್ತಾರ್ ಕೂಟ ಆಯೋಜಿಸಬಹುದು. ಸಾರ್ವಜನಿಕವಾಗಿ ಇಫ್ತಾರ್ ನಡೆಸಬಾರದು. ಮಸೀದಿಗೆ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಬೇಕು. ಪ್ರಾರ್ಥನೆಗೆ ಸ್ವಂತ ಜಮಖಾನ ಮಾತ್ರ ಬಳಸಬೇಕು ಎಂಬಿತ್ಯಾದಿ ನಿಯಮಗಳನ್ನು ರಾಜ್ಯ ಸರ್ಕಾರ ರೂಪಿಸಿದೆ.
ಕಳೆದ ವರ್ಷವೂ ಕೋವಿಡ್ ಕಾರಣದಿಂದ ರಂಜಾನ್ ಹಬ್ಬವನ್ನು ಸರಳವಾಗಿ ಆಚರಿಸಲಾಗಿತ್ತು. ಸಾಮೂಹಿಕ ಪ್ರಾರ್ಥನೆಗೆ ಕಳೆದ ವರ್ಷವೂ ಅವಕಾಶ ನೀಡಿರಲಿಲ್ಲ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.