Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ
Team Udayavani, Sep 10, 2024, 12:02 AM IST
ಬೆಂಗಳೂರು: ರಾಜ್ಯದ ಬೊಕ್ಕಸಕ್ಕೆ ಆದಾಯ ತಂದುಕೊಡಬಲ್ಲ ಮೂಲಗಳನ್ನು ಹುಡುಕಲು ನಿವೃತ್ತ ಐಎಎಸ್ ಅಧಿಕಾರಿ ಕೆ.ಪಿ. ಕೃಷ್ಣನ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿರುವ ಸರಕಾರ, 1 ವರ್ಷದೊಳಗೆ ಅಗತ್ಯ ಶಿಫಾರಸುಗಳೊಂದಿಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ.
ಗ್ಯಾರಂಟಿ ಸೇರಿದಂತೆ ಹಲವು ಯೋಜನೆಗಳ ಹೊರೆ ಹೊತ್ತುಕೊಂಡಿರುವ ರಾಜ್ಯ ಸರಕಾರ, ಆದಾಯ ಮೂಲಗಳನ್ನು ಹುಡುಕಲು ಶುರು ಮಾಡಿದೆ. 2024-25ನೇ ಸಾಲಿನ ಬಜೆಟ್ನಲ್ಲಿ ಇಂಥದೊಂದು ಸಮಿತಿ ರಚಿಸುವ ಸುಳಿವನ್ನೂ ಸರಕಾರ ಕೊಟ್ಟಿತ್ತು. ಅಲ್ಲದೆ, ಬೆಂಗಳೂರು ಸುತ್ತಮುತ್ತ ಇರುವ ಆಸ್ತಿಗಳ ನಗದೀಕರಣದ ಬಗ್ಗೆಯೂ ಚಿಂತನೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಸಮಿತಿಯೂ ಕಾರ್ಯ ನಿರ್ವಹಿಸುವ ಲಕ್ಷಣಗಳಿವೆ.
ಕೇಂದ್ರದ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ಅಧ್ಯಕ್ಷರಾಗಿದ್ದ ನಜೀಬ್ ಶಾಹ್, ನಿವೃತ್ತ ಐಎಎಸ್ ಅಧಿಕಾರಿ ಎಚ್. ಶಶಿಧರ್, ಐಎಸ್ಇಸಿ ಪ್ರಾಧ್ಯಾಪಕ ಕೃಷ್ಣರಾಜು, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತೀಕ್ ಅವರು ಸಮಿತಿ ಸದಸ್ಯರಾಗಿದ್ದು, ತೆರಿಗೆಯೇತರ ಆದಾಯ ಮೂಲಗಳನ್ನು ಹುಡುಕುವ ಟಾಸ್ಕ್ ಅವರಿಗೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪೊಲೀಸ್ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು
ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್
Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ
Govt., ಕಲ್ಯಾಣ ಅಭಿವೃದ್ಧಿಗೆ ಸರಕಾರದಿಂದ ಪಣ: ದಶಕದ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.