Gram Panchayat “ಗಾಂಧಿ ಗ್ರಾಮ ಪುರಸ್ಕಾರ’ಮುಂದುವರಿಸಲಿ: ಮಂಜುನಾಥ ಭಂಡಾರಿ
Team Udayavani, Feb 18, 2024, 1:28 AM IST
ಬೆಂಗಳೂರು: ಗ್ರಾಮ ಪಂಚಾಯತ್ಗಳಿಗೆ “ಗಾಂಧಿ ಗ್ರಾಮ ಪುರಸ್ಕಾರ’ ನೀಡುವುದರನ್ನು ರಾಜ್ಯ ಸರಕಾರ ಮುಂದುವರಿಸಬೇಕೆಂದು ವಿಧಾನ ಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ಆಗ್ರಹಿಸಿದ್ದಾರೆ.
2019-20, 2020-21ನೇ ಸಾಲಿನಲ್ಲಿ ಆಯ್ಕೆ ಆಗಿರುವ ಗ್ರಾಮ ಪಂಚಾಯತ್ಗಳಿಗೆ ಪುರಸ್ಕಾರ ನೀಡುವುದರ ಜತೆಗೆ ಪುರಸ್ಕಾರದ ಮೊತ್ತವನ್ನು 10 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕೆಂದು ಆಗ್ರಹಿಸಿದ್ದಾರೆ. 15ನೇ ಹಣಕಾಸು ಆಯೋಗದ ಅನುದಾನದಲ್ಲಿ ಗ್ರಾಮ ಪಂಚಾಯತ್ ನೌಕರರಿಗೆ ವೇತನ ನೀಡುವಂತೆ ಆದೇಶಿಸಲಾಗಿದೆ.
ಇದು ಕೇಂದ್ರ ಸರಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದ್ದು, ಇದನ್ನು ನಿಲ್ಲಿಸಬೇಕು. ರಾಜ್ಯ ಸರಕಾರ ಘೋಷಿಸಿರುವಂತೆ ನೌಕರರ ವೇತನವನ್ನು ಸರಕಾರವೇ ನೀಡಬೇಕು. ಕೋವಿಡ್ನಲ್ಲಿ ಮೃತಪಟ್ಟ ಗ್ರಾಮ ಪಂಚಾಯತ್ ನೌಕರರ ಕುಟುಂಬಕ್ಕೆ ಸರಕಾರದಿಂದಲೇ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.