Govt ಅನುದಾನಿತ ಪಿಯು ಉಪನ್ಯಾಸಕರ ಹುದ್ದೆ: ಸರ್ಕಾರಿ ಪಿಯು ಕಾಲೇಜಿಗೆ ನೇಮಿಸಿಕೊಳ್ಳುವಂತಿಲ್ಲ


Team Udayavani, Oct 23, 2023, 6:45 AM IST

Govt ಅನುದಾನಿತ ಪಿಯು ಉಪನ್ಯಾಸಕರ ಹುದ್ದೆ: ಸರ್ಕಾರಿ ಪಿಯು ಕಾಲೇಜಿಗೆ ನೇಮಿಸಿಕೊಳ್ಳುವಂತಿಲ್ಲ

ಬೆಂಗಳೂರು: ಕಾರ್ಯಭಾರದ ಕೊರತೆಯಿರುವ ಅನುದಾನಿತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ನಿಯೋಜಿಸಲು ಅವಕಾಶ ಇಲ್ಲವೆಂದು ಸರ್ಕಾರ ಆದೇಶ ಹೊರಡಿಸಿದೆ. ಆದರೆ ಸರ್ಕಾರದ ಈ ಆದೇಶದ ಬಗ್ಗೆ ಪಿಯು ಉಪನ್ಯಾಸಕರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.

ಸರ್ಕಾರ 2018ರಲ್ಲಿ ಹೊರಡಿಸಿದ್ದ ಆದೇಶದ ಪ್ರಕಾರ ಅತಿ ವಿಶೇಷ ಸಂದರ್ಭದಲ್ಲಿ ಹಾಗೂ ಸಮೀಪದಲ್ಲಿ ಯಾವುದೇ ಪದವಿ ಪೂರ್ವ ಕಾಲೇಜಿನಲ್ಲಿ ಸಂಬಂಧಿಸಿದ ವಿಷಯದ ಉಪನ್ಯಾಸಕರ ಹುದ್ದೆ ಖಾಲಿಯಿಲ್ಲದಿದ್ದರೆ ಅಥವಾ ಲಭ್ಯವಿರದಿದ್ದರೆ ಮಾತ್ರ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಬಂಧಿಸಿದ ಉಪನ್ಯಾಸಕರ ಹುದ್ದೆ ಖಾಲಿಯಿದ್ದರೆ ವಾರದಲ್ಲಿ ಮೂರು ದಿನ ಮಾತ್ರ ನಿಯೋಜಿಸಲು ಅವಕಾಶ ಕಲ್ಪಿಸಲಾಗಿತ್ತು.

ಆದರೆ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಮಂಜೂರಾಗಿರುವ ಹುದ್ದೆಗಳು ಸರ್ಕಾರದ ಹುದ್ದೆಗಳಲ್ಲ. ಈ ಹುದ್ದೆಗಳ ಸಿಬ್ಬಂದಿ ನೇಮಕಾತಿ ಪ್ರಾಧಿಕಾರವು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯೇ ಆಗಿರುತ್ತದೆ. ಈ ಸಿಬ್ಬಂದಿಗಳನ್ನು ಸರ್ಕಾರದ ಇಲಾಖೆಗಳ ಹುದ್ದೆಗಳಿಗೆ ಎದುರಾಗಿ ನಿಯೋಜಿಸಲು ಅವಕಾಶವಿಲ್ಲ. ಅದ್ದರಿಂದ ಖಾಸಗಿ ಪಪೂ ಕಾಲೇಜಿನ ಹುದ್ದೆ ಖಾಲಿಯಿದ್ದರೆ ಇನ್ನೊಂದು ಖಾಸಗಿ ಕಾಲೇಜಿನ ಹುದ್ದೆಯಿಂದ ಸರಿದೂಗಿಸಬಹುದೇ ಹೊರತು ಸರ್ಕಾರಿ ಕಾಲೇಜಿನ ಹುದ್ದೆಯಿಂದಲ್ಲ ಎಂದು ಹಣಕಾಸು ಇಲಾಖೆ ಅಭಿಪ್ರಾಯ ಪಟ್ಟಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

ಆದರೆ ಸರ್ಕಾರದ ಈ ನಡೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಉಪನ್ಯಾಸಕ ಸಂಘದ ಕಾರ್ಯಾಧ್ಯಕ್ಷ ವೆಂಕಟೇಶ್‌ ಅವರು, ಸರ್ಕಾರದ ಈ ನಡೆಯಿಂದ ಕಾರ್ಯಭಾರವಿಲ್ಲದ ಅನುದಾನಿತ ಕಾಲೇಜಿನ ಶಿಕ್ಷಕರು ವಾರದಲ್ಲಿ ಮೂರು ದಿನ 80-85 ಕಿಮೀ ಸಂಚರಿಸಿ ಇನ್ನೊಂದು ಕಾಲೇಜಿಗೆ ಹೋಗಿ ಪಾಠ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಎನ್‌ಸಿಇಆರ್‌ಟಿ ಪಠ್ಯ ಕ್ರಮವನ್ನು ರಾಜ್ಯದಲ್ಲಿ ಅನುಸರಿಸಲಾಗುತ್ತದೆ. ಅದರ ಪ್ರಕಾರ ವಿದ್ಯಾರ್ಥಿ – ಉಪನ್ಯಾಸಕರ ಅನುಪಾತ 40:1 ಇರಬೇಕು. ಆದರೆ ನಮ್ಮಲ್ಲಿ ಪ್ರ್ಯಾಕ್ಟಿಕಲ್‌ ಇಲ್ಲದ ವಿಷಯಗಳಲ್ಲಿ 320:1, ಪ್ರ್ಯಾಕ್ಟಿಕಲ್‌ ಇರುವ ವಿಷಯಗಳಲ್ಲಿ 160:1 ಇದೆ. ಸರ್ಕಾರ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳುವುದರ ಜೊತೆಗೆ ಸರ್ಕಾರಿ ಉಪನ್ಯಾಸಕರ ಹುದ್ದೆ ತುಂಬಲು ಯತ್ನಿಸಬೇಕು. ಸರ್ಕಾರದ ಈ ನಿಯಮದಿಂದಾಗಿ ಉಪನ್ಯಾಸಕರ ಕೊರತೆ ಇನ್ನಷ್ಟು ಹೆಚ್ಚಳವಾಗಲಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.