![Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ](https://www.udayavani.com/wp-content/uploads/2024/07/4-1-415x249.jpg)
Kempegowda Jayanti: ಜಯಂತಿಗೆ ಎಚ್ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ
Team Udayavani, Jun 27, 2024, 8:55 PM IST
![Kempegowda Jayanti: ಜಯಂತಿಗೆ ಎಚ್ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ](https://www.udayavani.com/wp-content/uploads/2024/06/11-16-620x372.jpg)
ಕೋಲಾರ: ಸರ್ಕಾರದಿಂದ ಬೆಂಗಳೂರಿನಲ್ಲಿ ಗುರುವಾರ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸದ್ದಕ್ಕೆ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸಲು ಮುಂದಾದ ಘಟನೆ ಜರುಗಿತು. ವೇದಿಕೆಯಲ್ಲಿ ಜೆಡಿಎಸ್ ಮುಖಂಡರು ಸಿಎಂ, ಡಿಸಿಎಂ ವಿರುದ್ಧ ಘೋಷಣೆ ಕೂಗಿದ್ದು ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಅನಿಲ್ಕುಮಾರ್ ಇತರರ ಆಕ್ರೋಶಕ್ಕೆ ಕಾರಣವಾಯಿತು. ಆಗ ಇಲ್ಲಿ ರಾಜಕೀಯ ಮಾಡುವುದು ಬೇಡ. ಮಾಡಲೇಬೇಕೆಂದರೆ ನಾವೂ ರೆಡಿ ಎಂದು ಅನಿಲ್ಕುಮಾರ್ ಕೂಗಾಡಿದರು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಸಿಗೊಳಿಸಿದರು.
ಟಾಪ್ ನ್ಯೂಸ್
![Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ](https://www.udayavani.com/wp-content/uploads/2024/07/4-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ](https://www.udayavani.com/wp-content/uploads/2024/07/4-1-150x90.jpg)
Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
![3](https://www.udayavani.com/wp-content/uploads/2024/07/3-2-150x90.jpg)
Golden Star Ganesh: ಕ್ಷಮಿಸಿ, ಮುಂದಿನ ಸಲ ಸಿಗೋಣ..
![Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು](https://www.udayavani.com/wp-content/uploads/2024/07/2-1-150x90.jpg)
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
![Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ](https://www.udayavani.com/wp-content/uploads/2024/07/1-2-150x90.jpg)
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.