Congress ತಳಮಳಕ್ಕೆ ಕಾರಣ ಆದ ಎಚ್‌ಡಿಡಿ-ಶಾ ಭೇಟಿ

ಕಾನೂನು ತಜ್ಞರ ಮೊರೆ ಹೋದ ಸಿಎಂ; ರಾಜ್ಯಪಾಲರ ನಡೆ ಬಗ್ಗೆ ಹೆಚ್ಚಿದ ಆತಂಕ

Team Udayavani, Aug 9, 2024, 11:55 PM IST

Congress ತಳಮಳಕ್ಕೆ ಕಾರಣ ಆದ ಎಚ್‌ಡಿಡಿ-ಶಾ ಭೇಟಿ

ಬೆಂಗಳೂರು: ಮೈಸೂರಿನಲ್ಲಿ ನಡೆದ ಜನಾಂದೋಲನ ಸಮಾವೇಶದ ಬಳಿಕವೂ ಕಾಂಗ್ರೆಸ್‌ ಪಾಳಯದಲ್ಲಿ ಸೃಷ್ಟಿಯಾಗಿದ್ದ ಆತಂಕ ಇನ್ನೂ ಜೀವಂತವಾಗಿದ್ದು 2 ದಿನಗಳ ಹಿಂದೆ ದಿಲ್ಲಿಯಲ್ಲಿ ನಡೆದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯ ಬಗ್ಗೆ ಹಲವು ಗುಮಾನಿ ಸೃಷ್ಟಿಯಾಗಿವೆ.

ಈ ಭೇಟಿಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸಿ ದ್ದಾರೆ. ಅದರ ಹೊರತಾಗಿಯೂ ದಿಲ್ಲಿ ಮೂಲದ ಇಬ್ಬರು ಪ್ರತಿಷ್ಠಿತ ವಕೀಲರ ಜತೆಗೂ ಮಾತುಕತೆ ನಡೆಸಿದ್ದು ರಾಜ್ಯಪಾಲರ ನಡೆಯನ್ನು ಕಾನೂನು ಪರಿಧಿಯಲ್ಲಿ ಹೇಗೆ ಎದುರಿಸಬೇಕೆಂಬ ಬಗ್ಗೆ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ.

ಸದ್ಯಕ್ಕೆ ರಾಜ್ಯಪಾಲರು ಮೌನಕ್ಕೆ ಶರಣಾ ಗಿದ್ದರೂ ಆ.15ರ ಬಳಿಕ ಏನಾದರೂ ಹೆಜ್ಜೆ ಇಡಬಹುದೆಂಬುದು ಸರಕಾರದ ನಂಬಿಕೆ. ಹೀಗಾಗಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ.ಇದೆಲ್ಲದರ ಮಧ್ಯೆ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ. ಇದರ ವಿಚಾರಣೆಯೂ ಆ. 13ರಂದು ನಡೆಯಲಿದೆ.

ಇದೆಲ್ಲದರ ಆಧಾರದ ಮೇಲೆ ರಾಜ್ಯಪಾಲರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದ್ದು ಒಟ್ಟಿನಲ್ಲಿ ರಾಷ್ಟ್ರ ರಾಜಕಾರಣಕ್ಕೆ ದಿಕ್ಸೂಚಿಯಾಗುವ ಕಾನೂನು ಸಂಗ್ರಾಮ ಸೃಷ್ಟಿಯಾಗುವ ವಾತಾವರಣ ನಿರ್ಮಾಣವಾಗಿದೆ.

ದೇವೇಗೌಡ ಹಾಗೂ ಅಮಿತ್‌ ಶಾ ಭೇಟಿಯ ಮರ್ಮ ಮಾತ್ರ ಕಾಂಗ್ರೆಸ್‌ ನಾಯಕರಿಗೆ ಅರ್ಥವಾಗಿಲ್ಲ. ಇದು ಸಹಜ ಭೇಟಿ ಎಂಬುದನ್ನು ಒಪ್ಪಿಕೊಳ್ಳುವುದಕ್ಕೆ ಕಾಂಗ್ರೆಸ್‌ ಪಾಳಯ ಸಿದ್ಧವಿಲ್ಲ. ರಾಜ್ಯ ರಾಜಕಾರಣಕ್ಕೆ ಸಂಬಂಧಪಟ್ಟಂತೆಯೇ ಇಬ್ಬರ ಮಧ್ಯೆ ಚರ್ಚೆ ನಡೆದಿದೆ. ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಇದು ಕಾರಣವಾಗಬಹುದೆಂಬ ಅನುಮಾನ ಕಾಂಗ್ರೆಸ್‌ ನಾಯಕರಲ್ಲಿ ಸೃಷ್ಟಿಯಾಗಿದೆ.

ಟಾಪ್ ನ್ಯೂಸ್

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

DOOMAKETHU

Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

MLA Munirathna Case; ನಿಂದನೆ ತಪ್ಪು, ಕ್ರಮ ಆಗಲಿ: ನಿರ್ಮಲಾನಂದನಾಥ ಶ್ರೀ

MLA Munirathna Case; ನಿಂದನೆ ತಪ್ಪು, ಕ್ರಮ ಆಗಲಿ: ನಿರ್ಮಲಾನಂದನಾಥ ಶ್ರೀ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.