![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 15, 2019, 3:05 AM IST
ಬೆಂಗಳೂರು: ಮುಂಬೈನ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿರುವ ಜೆಡಿಎಸ್ ಅತೃಪ್ತ ಶಾಸಕ ಕೆ.ಗೋಪಾಲಯ್ಯ ಅವರ ಪತ್ನಿ ಹಾಗೂ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ ಅವರು ಮುಂಬೈಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.
ದೇವೇಗೌಡರ ಕುಟುಂಬದ ಒತ್ತಡದ ಹಿನ್ನೆಲೆಯಲ್ಲಿ ತಮ್ಮ ಪತಿ, ಶಾಸಕ ಗೋಪಾಲಯ್ಯ ಅವರ ಮನವೊಲಿಸಲು ಹೇಮಲತಾ ಮಂಗಳವಾರ ಮುಂಬೈಗೆ ತೆರಳುವ ಸಾಧ್ಯತೆಯಿದೆ. ಈ ಹಿಂದೆ ರಾಜ್ಯಸಭಾ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಗೋಪಾಲಯ್ಯ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿತ್ತು.
ಆ ಸಂದರ್ಭದಲ್ಲಿ ಹೇಮಲತಾ ಅವರು ದೇವೇಗೌಡರ ಮನೆಗೆ ಬಂದು ಮನವಿ ಮಾಡಿಕೊಂಡಿದ್ದರಿಂದ ಅಮಾನತ್ತನ್ನು ವಾಪಸ್ ಪಡೆಯಲಾಗಿತ್ತು. ಹೀಗಾಗಿ, ಈಗ ಗೋಪಾಲಯ್ಯ ಅವರ ಮನವೊಲಿಸುವಂತೆ ದೇವೇಗೌಡರ ಕುಟುಂಬ ಒತ್ತಡ ಹಾಕುತ್ತಿದೆ. ಆ ಕಾರಣಕ್ಕೆ ಹೇಮಲತಾ ಮುಂಬೈಗೆ ತೆರಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.