![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 2, 2020, 5:53 AM IST
ಬೆಂಗಳೂರು: ಕೋವಿಡ್-19 ಶಂಕಿತರು,ಸೋಂಕಿತರು, ಐಸೊಲೇಷನ್ ಮತ್ತು ಕ್ವಾರಂಟೈನ್ ಆದವರ ಸಹಿತ ಪರಿಸ್ಥಿತಿಯ ಒತ್ತಡದಿಂದಾಗಿ ಮಾನಸಿಕ ಖಿನ್ನತೆಗೊಳಗಾದ ಸಾರ್ವಜನಿಕರ ಆಪ್ತ ಸಮಾಲೋಚನೆ ಮತ್ತು ಮಾನಸಿಕ ಆರೈಕೆ ವಿಚಾರವಾಗಿ ನಿಮ್ಹಾನ್ಸ್ ನೀಡುತ್ತಿರುವ ಸೇವೆ ಬಗ್ಗೆ ಹೈಕೋರ್ಟ್ ಪ್ರಶಂಸೆ ವ್ಯಕ್ತಪಡಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ವಿಭಾಗೀಯ ನ್ಯಾಯ ಪೀಠದ ನಿರ್ದೇಶದಂತೆ ಕೋರ್ಟ್ ಕಲಾಪಕ್ಕೆವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದನಿಮ್ಹಾನ್ಸ್ನ ಉಪ ನಿರ್ದೇಶಕ (ಮಾನಸಿಕ ಆರೋಗ್ಯ) ಡಾ| ನವೀನ್ ಕುಮಾರ್ ನಿಮ್ಹಾನ್ಸ್ಸೇವೆಗಳ ಕುರಿತು ವಿವರಣೆ ನೀಡಿದರು.
ನಿಮ್ಹಾನ್ಸ್ ವತಿಯಿಂದ ಹೆಲ್ಪ್ ಲೈನ್ ಸ್ಥಾಪಿಸಲಾಗಿದೆ. ಅದರಲ್ಲಿ “ಸಂವಾದಾನಾತ್ಮಕ ಧ್ವನಿ ಪ್ರತಿಕ್ರಿಯೆ ವ್ಯವಸ್ಥೆ’ (ಐವಿಆರ್ಎಸ್) ಮೂಲಕ ಕಾರ್ಯ ನಿರ್ವಹಿಸಲಾಗುತ್ತಿದೆ. 300 ಕಾರ್ಯಕರ್ತರು ಐವಿಆರ್ಎಸ್ ಮೂಲಕ 21 ರಾಜ್ಯಗಳಲ್ಲಿ ಯುವಕರು, ಹಿರಿಯ ನಾಗರಿಕರು, ಮಹಿಳೆಯರು ವಿವಿಧ 4 ಕೆಟಗರಿಯ ಜನರೊಂದಿಗೆ ಆಪ್ತ ಸಮಾಲೋಚನೆ ಮಾಡುತ್ತಾರೆ. 20 ಸಾವಿರ ವಲಸೆ ಕಾರ್ಮಿಕರು, 52 ಸಾವಿರ ಸಾಮಾನ್ಯ ಜನರಿಗೆ ಆಪ್ತ ಸಮಾಲೋಚನೆ ನಡೆಸಲಾಗಿದೆ. ಎಂದು ಡಾ| ನವೀನ್ ಕುಮಾರ್ ತಿಳಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.