ವಿಶ್ವ  ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಹಿರೇಬಣಕಲ್‌


Team Udayavani, May 21, 2021, 8:00 AM IST

ವಿಶ್ವ  ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಹಿರೇಬಣಕಲ್‌

ಹೊಸದಿಲ್ಲಿ: ಯುನೆಸ್ಕೋ ವತಿಯಿಂದ ತಯಾರಾಗುತ್ತಿರುವ ವಿಶ್ವ ಪಾರಂ ಪರಿಕ ತಾಣಗಳ ತಾತ್ಕಾಲಿಕ ಪಟ್ಟಿ ಯಲ್ಲಿ ಕರ್ನಾಟಕದ ಕೊಪ್ಪಳ ಜಿಲ್ಲೆಯ ಹಿರೇಬಣಕಲ್‌ ಸೇರಿದಂತೆ ಭಾರತದ ಆರು ಐತಿಹಾಸಿಕ ಸ್ಥಳಗಳು ಜಾಗ ಪಡೆದಿವೆ.

ಭಾರತೀಯ ಪ್ರಾಚ್ಯವಸ್ತುಗಳ ಇಲಾಖೆ (ಎಎಸ್‌ಐ) ಒಟ್ಟು 9 ಸ್ಥಾನಗಳ ವಿವರಗಳನ್ನು ಹಾಗೂ ಅವುಗಳ ಮಹತ್ವವನ್ನು ದಾಖಲಿಸಿ ತಾತ್ಕಾಲಿಕ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಯುನೆಸ್ಕೋಗೆ ಮನವಿ ಮಾಡಿತ್ತು. ಅವು ಗಳಲ್ಲಿ 6 ಸ್ಥಳಗಳನ್ನು ಯುನೆಸ್ಕೋ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ಒಟ್ಟು ಪಾರಂಪರಿಕ ಸ್ಥಳಗಳ ಸಂಖ್ಯೆ 48ಕ್ಕೇರಿದೆ.

ಹಿರೇಬಣಕಲ್ವಿಶೇಷ :

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಿಂದ ಪಶ್ಚಿಮಕ್ಕೆ ಸುಮಾರು 10 ಕಿ.ಮೀ. ದೂರ ದಲ್ಲಿ ಹಿರೇಬಣಕಲ್‌ ಇದೆ. ಇದೊಂದು ಗುಡ್ಡಗಾಡು ಪ್ರದೇಶ. ಮನುಷ್ಯನ ವಿಕಾಸ ಹಂತ ದಲ್ಲಿ ಪ್ರಮುಖ ಘಟ್ಟವಾದ ಶಿಲಾ ಯುಗದ ಅಂತಿಮ ಹಂತ ವಾದ ನವಶಿಲಾಯುಗದ ಕಾಲಘಟ್ಟದಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ಈ ಜಾಗ ವನ್ನು ಬಳಸಿರುವ ಕುರುಹುಗಳಿವೆ. ಇದಕ್ಕೆ ಪ್ರತೀಕವಾಗಿ ಅತೀ ದೊಡ್ಡ ಶ್ಮಶಾನವೊಂದು ಇದೆ. 1955ರಿಂದಲೇ ಭಾರತೀಯ ಪ್ರಾಚ್ಯವಸ್ತು ಇಲಾಖೆಯ (ಧಾರವಾಡ ವೃತ್ತ) ಸುಪರ್ದಿಯಲ್ಲಿರುವ ಈ ಪ್ರದೇಶ, ದಕ್ಷಿಣ ಭಾರತದಲ್ಲಿ ಪತ್ತೆಯಾದ 2000ಕ್ಕೂ ಹೆಚ್ಚು ನವಶಿಲಾಯುಗದ ಶ್ಮಶಾನಗಳಲ್ಲೇ ಅತೀ ದೊಡ್ಡದು ಎಂದು ಹೇಳಲಾಗಿದೆ.

ಹೊಸದಾಗಿ ಆಯ್ಕೆಯಾದ ಸ್ಥಳಗಳು :

  • ಹಿರೇಬಣಕಲ್‌ (ಕೊಪ್ಪಳ)
  • ಸಾತ್ಪುರ ಹುಲಿ ಮೀಸಲು ಪ್ರದೇಶ (ಮಧ್ಯಪ್ರದೇಶ)
  • ವಾರಾಣಸಿಯ ನದಿ ಬಯಲು (ಉತ್ತರ ಪ್ರದೇಶ)
  • ಮರಾಠಾ ಮಿಲಿಟರಿ ಪಾರಂಪರಿಕ ಕಟ್ಟಡ (ಮಹಾರಾಷ್ಟ್ರ )
  • ನರ್ಮದಾ ನದಿ ಕಣಿವೆಯ ಭೇಡಘಾಟ್‌- ಲಾಮ್ತಾಘಾಟ್‌ (ಮಧ್ಯಪ್ರದೇಶ)
  • ಕಾಂಚೀಪುರಂ ದೇಗುಲಗಳು (ತಮಿಳುನಾಡು)

ಬೆಟ್ಟದ ವೈಶಿಷ್ಟ್ಯ :

  • 7 ಗುಡ್ಡ ಪ್ರದೇಶದ ಗುಹೆಗಳಲ್ಲಿ ಆದಿ ಮಾನವರು ಚಿತ್ರಿಸಿದ ಗುಹಾಂತರ ಚಿತ್ರಗಳು
  • ಮೋರ್ಯರ ಬೆಟ್ಟದಲ್ಲಿ ಶಿಲಾಯುಗದ ಶಿಲಾಸಮಾಧಿ
  • ಪ್ರವಾಸೋದ್ಯಮಕ್ಕೆ ಅನುಕೂಲ, ಸ್ಥಳೀಯರಿಗೆ ಉದ್ಯೋಗಾವಕಾಶ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.