Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

ನಾಳೆ ಸಂಜೆ ಮತ್ತೆ ಜಾಮೀನು ಅರ್ಜಿ ವಿಚಾರಣೆ...

Team Udayavani, May 16, 2024, 7:15 PM IST

Revanna 2

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ನಾಯಕ, ಶಾಸಕ ಎಚ್.​ಡಿ.ರೇವಣ್ಣ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ನಾಳೆ (ಮೇ 17) ಮಧ್ಯಾಹ್ನದವರೆಗೆ ಮಾತ್ರ ಮಧ್ಯಂತರ ಜಾಮೀನು ಜಾಮೀನು ನೀಡಿ ​ಗುರುವಾರ ಆದೇಶ ಹೊರಡಿಸಿದೆ.

ರೇವಣ್ಣ ಅವರು ತಮ್ಮ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಆಲಿಸಿದ ಕೋರ್ಟ್​ ಒಂದೇ ದಿನದ ಮಧ್ಯಂತರ ಜಾಮೀನು ಮಂಜೂರು ಮಾಡಿ ತಾತ್ಕಾಲಿಕ ರಿಲೀಫ್ ನೀಡಿದೆ.

ಇಬ್ಬರ ಶ್ಯೂರಿಟಿ, 5 ಲಕ್ಷ ರೂ. ಬಾಂಡ್ ನೀಡುವಂತೆ ಷರತ್ತು ವಿಧಿಸಿ ಮತ್ತೆ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ, ಮೇ 17ರ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಿದೆ.

ರೇವಣ್ಣ ಅವರಿಗೆ ಷರತ್ತುಬದ್ಧ ಜಾಮೀನು ನೀಡುವ ಮುನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನು ವಿಧಿಸಿತ್ತು.

ಟಾಪ್ ನ್ಯೂಸ್

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

NDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

INDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!

ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.