ಕಾಂಗ್ರೆಸ್, ಜೆಡಿಎಸ್ ಚುನಾವಣೆ ಬಂದಾಗ ತಲೆ ಎತ್ತುವ ಪಕ್ಷಗಳು: ಗೃಹಸಚಿವ ವಾಗ್ದಾಳಿ


Team Udayavani, Apr 19, 2022, 6:56 PM IST

Untitled-1

ಶಿವಮೊಗ್ಗ: ಕಾಂಗ್ರೆಸ್, ಜೆಡಿಎಸ್ ಚುನಾವಣೆ ಬಂದಾಗ ತಲೆ ಎತ್ತುತ್ತವೆ. ಚುನಾವಣೆ ಮುಗಿಯಿತು ಎಂದರೆ‌ ಎಲ್ಲಿ ಹೋಗುತ್ತಾರೆ ಎಂಬುದು ತಿಳಿಯುವುದಿಲ್ಲ. ಆದರೆ ಬಿಜೆಪಿ ಹಾಗಲ್ಲ ಬಿಜೆಪಿ ಸದಾ ಸಕ್ರಿಯವಾಗಿರುವ ಪಕ್ಷ. ನಾವು ಪಕ್ಷ ಕಟ್ಟಬೇಕಾಗಿರುವುದು ಜಾತಿ ಧರ್ಮದ ಆಧಾರದ ಮೇಲಲ್ಲ‌. ಬದಲಿಗೆ ರಾಷ್ಟ್ರ ಭಕ್ತಿಯ ಆಧಾರದ ಮೇಲೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ‌ ಹೇಳಿದರು.

ಶಿವಮೊಗ್ಗದ ಪ್ರೇರಣಾ ಸಭಾಂಗಣದಲ್ಲಿ‌ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತಾನಾಡಿದ ಅವರು, ಹುಬ್ಬಳ್ಳಿ ಗಲಭೆ ಕುರಿತು ಪ್ರತಿಕ್ರಿಯೆ ನೀಡುತ್ತಾ, ಯಾರೋ ಒಬ್ಬ ಸ್ಟೇಟಸ್ ಹಾಕಿದ ಮೇಲಾದ ಗಲಭೆಯನ್ನು ಪೊಲೀಸರು ನಿಯಂತ್ರಿಸಿದ್ದಾರೆ. ಎರಡು ಮೂರು ಗಂಟೆಯಲ್ಲೇ ಎರಡು ಮೂರು ಸಾವಿರ‌ ಜನ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಕೆಲವೇ ಗಂಟೆಗಳಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಸ್ಟೇಟಸ್ ಹಾಕಿದವನನ್ನು ಬಂಧಿಸಿದ್ದಾರೆ ಎಂದರು.

ಡಾ.ರಾಜ್ ಕುಮಾರ್ ಮೃತಪಟ್ಟಾಗ ಅವರ ಕುಟುಂಬದವರಿಗೆ ಅಂತ್ಯ ಸಂಸ್ಕಾರ‌ ನಡೆಸಲು ಸರಿಯಾಗಿ ಶವ ಸಿಗಲಿಲ್ಲ. ಆಗ ಕಾಂಗ್ರೆಸ್ ಸರ್ಕಾರವಿತ್ತು. ಆ ವೇಳೆ ಆರು ಜನ ಶೂಟೌಟ್ ನಲ್ಲಿ ಮೃತಪಟ್ಟಿದ್ದರು. ಅದೇ ಪುನೀತ್ ರಾಜ್ ಕುಮಾರ್ ಮೃತಪಟ್ಟಾಗ ಅವರ ಅಂತಿಮ ಸಂಸ್ಕಾರವನ್ನು ನಾವು ಹೇಗೆ ನಡೆಸಿದೆವು. ಪುನೀತ್ ನೋಡಲು 25 ಲಕ್ಷ ಜನರು ಬಂದಿದ್ದರು. ಆದರೆ ಸಣ್ಣ ಗೊಂದಲವೂ ಆಗಿಲ್ಲ. ಇದು ನಾವು ಶಕ್ತರೋ ನಿಶಕ್ತರು ಎಂಬುದನ್ನು ತೋರಿಸುತ್ತದೆ ತಮ್ಮ ಸರ್ಕಾರದ ಕಾರ್ಯವನ್ನು ಶ್ಲಾಘಿಸಿದರು.

ಕಲ್ಲಂಗಡಿ ಅಂಗಡಿ ಒಡೆದು ಹಾಕಿದ್ದಕ್ಕೆ ಇಡೀ ವಾರ ಪ್ರಲಾಪ ಮಾಡಿದ್ದರು. ಆದರೆ ಹುಬ್ಬಳ್ಳಿ ಗಲಾಟೆ ಖಂಡಿಸಲು ಕಾಂಗ್ರೆಸ್ ಸಿದ್ದವಿಲ್ಲ ಎಂದು ಹರಿಹಾಯ್ದರು.

ಇದೇ ವೇಳೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತಾನಾಡಿದ ಸಚಿವ ಶ್ರೀರಾಮುಲು , ಮಹಾಭಾರತ ಯುದ್ಧ ಗೆಲ್ಲಲು ಅರ್ಜುನನ ರಥದ ಸಾರಥ್ಯವನ್ನು ಶ್ರೀಕೃಷ್ಣ ವಹಿಸಿಕೊಳ್ಳಬೇಕಾಯಿತು. 2023ರ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಕ್ತಿ ಮತ್ತು ಯುಕ್ತಿ‌ ಇರುವ ಬಸವರಾಜ ಬೊಮ್ಮಾಯಿ ಅವರು ಸಾರಥ್ಯ ವಹಿಸಲಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ, ಶಂಕರಮೂರ್ತಿ, ಈಶ್ವರಪ್ಪ ಎಂಬ ತ್ರಿಮೂರ್ತಿಗಳೇ ಕಾರಣ. 2023ರ ಚುನಾವಣೆಯಲ್ಲಿ‌ ನಾವು 150 ಸೀಟು ಗೆಲ್ಲುವ ಸಂಕಲ್ಪ ಮಾಡಬೇಕಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.