MLA ಹರೀಶ್‌ ಗೌಡ ಆಪ್ತರ ಹನಿಟ್ರ್ಯಾಪ್‌ ಯತ್ನ: ಇಬ್ಬರ ಸೆರೆ

ಮೈಸೂರು ಮೂಲದ ಇಬ್ಬರು ಸಿಸಿಬಿ ಬಲೆಗೆ; ತಿರುಚಿದ ಫೋಟೋ, ವೀಡಿಯೋ ಮುಂದಿಟ್ಟು ಅಕ್ರಮ

Team Udayavani, Jun 27, 2024, 12:33 AM IST

hಶಾಸಕ ಹರೀಶ್‌ ಗೌಡ ಆಪ್ತರ ಹನಿಟ್ರ್ಯಾಪ್‌ ಯತ್ನ: ಇಬ್ಬರ ಸೆರೆ

ಬೆಂಗಳೂರು: ಮೈಸೂರು ಜಿಲ್ಲೆಯ ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್‌ ಗೌಡ ಅವರ ಆಪ್ತರನ್ನು ಹನಿಟ್ರ್ಯಾಪ್‌ ಬಲೆಗೆ ಬೀಳಿಸಲು ಯತ್ನಿಸಿದ ಇಬ್ಬರು ಬೆಂಗಳೂರಿನ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮೈಸೂರು ಮೂಲದ ಸಂತೋಷ್‌, ಪುಟ್ಟರಾಜು ಬಂಧಿತರು. ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿಗೆ ಶೋಧ ನಡೆಸಲಾಗುತ್ತಿದೆ.

ಆರೋಪಿಗಳಿಂದ ಪೆನ್‌ಡ್ರೈವ್‌ ಹಾಗೂ ಮೊಬೈಲ್‌ ಜಪ್ತಿ ಮಾಡಲಾಗಿದೆ.

ಆರೋಪಿಗಳು ಉದ್ಯಮಿಗಳು, ಶ್ರೀಮಂತ ರನ್ನೇ ಗುರಿ ಮಾಡಿ ಬ್ಲ್ಯಾಕ್‌ಮೇಲ್ ಗೆ ಯತ್ನಿಸಿರುವ ಸಂಗತಿ ತನಿಖೆಯಲ್ಲಿ ಹೊರ ಬಿದ್ದಿದೆ.ಆರೋಪಿಗಳ ಗ್ಯಾಂಗ್‌ ಹರೀಶ್‌ ಅವರ ಸ್ನೇಹಿತರ ವಿರುದ್ಧ ಸುಳ್ಳು ಹನಿಟ್ರ್ಯಾಪ್‌ ಮಾದರಿ ವೀಡಿಯೋ ಸೃಷ್ಟಿಸಿ ಬೆದರಿಕೆ ಹಾಕಲು ಮುಂದಾಗಿತ್ತು. ಕೋಟ್ಯಂತರ ರೂ.ಗೆ ಬೇಡಿಕೆಯಿಟ್ಟು ಬ್ಲ್ಯಾಕ್‌ವೆುàಲ್‌ ಮಾಡಿತ್ತು. ಬಳಿಕ ಶಾಸಕ ಹರೀಶ್‌ ಗೌಡ ಸಿಸಿಬಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು.

ವೇಶ್ಯಾವಾಟಿಕೆ ವೇಳೆ ಸೆರೆ ಹಿಡಿದ ವೀಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ಆರೋಪಿಗಳ ಪೈಕಿ ಒಬ್ಬ ಈ ಹಿಂದೆ ಮೈಸೂರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದು, ಆಗ ಮಹಿಳೆಯರನ್ನು ಬಳಸಿಕೊಂಡು ಗಿರಾಕಿಗಳ ಗುರುತು ಸಿಗದಂತಹ, ಮುಖಚಹರೆ ಮರೆಮಾಡಿದ ವೀಡಿಯೋ ಚಿತ್ರೀಕರಣ ಮಾಡಿಕೊಂಡು ಇಟ್ಟುಕೊಂಡಿದ್ದ. ಅನಂತರ ಇಬ್ಬರು ಸೇರಿ ಈ ವೀಡಿಯೋಗಳನ್ನು ತಿರುಚಿ ಉದ್ಯಮಿಗಳಿಗೆ ಕಳಿಸಿ ಇದು ನಿಮಗೆ ಸೇರಿದ ವೀಡಿಯೋ ತುಣುಕುಗಳು ಎಂದು ಹೇಳಿ ದುಡ್ಡು ಕೊಡುವಂತೆಯೂ ಇಲ್ಲದಿದ್ದರೆ ಜಾಲತಾಣಗಳಲ್ಲಿ ಹಾಕಿ ಮಾನಹರಣ ಮಾಡುವುದಾಗಿ ಬೆದರಿಸುತ್ತಿದ್ದರು.ವಿಶ್ವವಿದ್ಯಾಲಯದ ಕುಲಪತಿಗಳು ಸೇರಿ ಹಲವು ಗಣ್ಯರನ್ನು ಹನಿಟ್ರ್ಯಾಪ್‌ ಜಾಲದಲ್ಲಿ ಸಿಲುಕಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ನನ್ನ ವಿರುದ್ಧ ನಡೆದಿಲ್ಲ: ಹರೀಶ್‌ ಗೌಡ
ಬುಧವಾರ ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಹರೀಶ್‌ಗೌಡ, “ನನ್ನ ವಿರುದ್ಧ ಹನಿಟ್ರ್ಯಾಪ್‌ ನಡೆದಿಲ್ಲ. ನನ್ನ ಪರಿಚಿತರನ್ನು ಹನಿಟ್ರ್ಯಾಪ್‌ ಮಾಡಿ ಬ್ಲ್ಯಾಕ್‌ ಮೇಲ್ ಮಾಡಲಾಗುತ್ತಿತ್ತು. ನನ್ನ ಕ್ಷೇತ್ರದಲ್ಲಿ ಇಂತಹ ಚಟುವಟಿಕೆಗಳು ನಡೆಯುವುದನ್ನು ತಡೆಯುವ ಸಲುವಾಗಿ ಪೊಲೀಸರಿಗೆ ದೂರು ಕೊಡಿಸಿದ್ದೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಐಪಿಗಳ ಹೊಟೇಲ್‌
ರೂಂ ಪಡೆದು ಟ್ರ್ಯಾಪ್‌
ಆರೋಪಿಗಳು ಮೈಸೂರು, ಬೆಂಗಳೂರು ಸೇರಿ ವಿವಿಧೆಡೆ ರಾಜಕಾರಣಿಗಳು, ಉದ್ಯಮಿಗಳು, ವಿ.ವಿ.ಗಳ ಕುಲಪತಿಗಳು ಉಳಿದುಕೊಳ್ಳುತ್ತಿದ್ದ ಪಂಚಾತಾರ ಹೊಟೇಲ್‌ಗ‌ಳ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಅವರು ಹೋದ ಬಳಿಕ ಅದೇ ಕೊಠಡಿ ಬಾಡಿಗೆ ಪಡೆದು ಅಲ್ಲಿ ಯುವತಿಯನ್ನು ಬಳಸಿಕೊಂಡು ಹಿಡನ್‌ ಕೆಮರಾ ಇಟ್ಟಿರುವ ರೀತಿಯಲ್ಲಿ ವೀಡಿಯೋ ಮಾಡಿಕೊಳ್ಳುತ್ತಿದ್ದರು. ಬಳಿಕ ಆ ರೂಮಿನಲ್ಲಿ ಉಳಿದುಕೊಂಡಿದ್ದ ವಿಐಪಿ ಈ ಯುವತಿ ಜತೆ ಆತ್ಮೀಯತೆಯಿಂದಿರುವಂತೆ ವೀಡಿಯೋ ಸೃಷ್ಟಿಸಿ ಬ್ಲ್ಯಾಕ್‌ವೆುàಲ್‌ ಮಾಡುತ್ತಿದ್ದರು.

ಟಾಪ್ ನ್ಯೂಸ್

drowned

Kolluru; ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರು ಮೃತ್ಯು: ತಾಯಿಯ ರಕ್ಷಣೆ, ಸ್ಥಿತಿ ಗಂಭೀರ

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

NEET Row: ಜಾರ್ಖಂಡ್‌ ನಲ್ಲಿ ಪತ್ರಕರ್ತನ ಬಂಧನ, ಗುಜರಾತ್‌ ನಲ್ಲಿ ಸಿಬಿಐ ಶೋಧ ಕಾರ್ಯ

NEET Row: ಜಾರ್ಖಂಡ್‌ ನಲ್ಲಿ ಪತ್ರಕರ್ತನ ಬಂಧನ, ಗುಜರಾತ್‌ ನಲ್ಲಿ ಸಿಬಿಐ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

satish jarakiholi

CM ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ: ಸತೀಶ್ ಜಾರಕಿಹೊಳಿ

Valmiki Corporation case: CM should resign on moral responsibility: Prahlada Joshi

Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ

ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

drowned

Kolluru; ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರು ಮೃತ್ಯು: ತಾಯಿಯ ರಕ್ಷಣೆ, ಸ್ಥಿತಿ ಗಂಭೀರ

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.