![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 3, 2017, 11:35 AM IST
ಕೊಪ್ಪಳ: ಈದ್ ಮಿಲಾದ್ ಹಬ್ಬದ ನೆಪದಲ್ಲಿ ಯಾವುದೇ ಪರವಾನಿಗೆ, ಸುರಕ್ಷತಾ ಕ್ರಮಗಳು ಇಲ್ಲದೆ ಕುದುರೆ ರೇಸ್ ನಡೆಸಲಾಗಿದ್ದು, ಕೋಟ್ಯಂತರ ರೂಪಾಯಿ ಬೆಟ್ಟಿಂಗ್ ದಂಧೆ ನಡೆಸಿರುವುದು ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿದೆ.
ಗಿಣಗೇರಾ ಮತ್ತು ಕೊಪ್ಪಳದ ವರೆಗೆ8 ಕಿ.ಮೀ ನಷ್ಟು 2 ಕುದುರೆ ಟಾಂಗಾಗಳ ರೇಸ್ ನಡೆಸಲಾಗಿದ್ದು,ಈ ವೇಳೆ ಬಳ್ಳಾರಿ, ರಾಯಚೂರು ಮತ್ತು ಆಂಧ್ರದಿಂದಲೂ ಆಗಮಿಸಿದ್ದ ಜದರು ಬೆಟ್ಟಿಂಗ್ ನಿರತರಾಗಿದ್ದುದು ಕಂಡು ಬಂದಿದೆ.
ಈ ಬಗ್ಗೆ ಆಯೋಜಕರು ಪ್ರತಿಕ್ರಿಯೆ ನೀಡಿದ್ದು , 30 -40 ವರ್ಷದಿಂದ ಸಂಪ್ರದಾಯ ಬದ್ಧವಾಗಿ ಮನೋರಂಜನೆ ಕ್ರೀಡೆ ಆಯೋಜಿ ಸುತ್ತಿದ್ದೇವೆ. ಬೆಟ್ಟಿಂಗ್ಗೂ ನಮಗೂ ಸಂಬಂಧವಿಲ್ಲ ಎಂದಿದ್ದಾರೆ.
ಈ ಬಗ್ಗೆ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.