ಶ್ರೀಗಳ ರಾಜಕೀಯ ಪ್ರವೇಶ ಗೊತ್ತಿರಲಿಲ್ಲ


Team Udayavani, Mar 12, 2018, 1:50 PM IST

pramod.jpg

ಉಡುಪಿ: ಶೀರೂರು ಮಠಾಧೀಶ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರು ರಾಜಕೀಯ ಪ್ರವೇಶ ಮಾಡುವ ವಿಚಾರ ನನಗೆ ಗೊತ್ತಿರಲಿಲ್ಲ. ಅವರು ಸುದ್ದಿಗೋಷ್ಠಿ ನಡೆಸಿದ ನಂತರವೇ ವಾಟ್ಸಪ್ಪ್ ಮೂಲಕ ತಿಳಿಯಿತು. ಇದನ್ನು ದೇವರ ಸಾಕ್ಷಿಯಾಗಿ ಹೇಳುತ್ತಿದ್ದೇನೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.

ಉಡುಪಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರೀಯಿಸಿದ ಅವರು ಶೀರೂರು ಶ್ರೀಗಳ ರಾಜಕೀಯ ಪ್ರವೇಶದ ಪೂರ್ವ ಸೂಚನೆಯೇ ಇರಲಿಲ್ಲ, ಅವರು ನನ್ನ ಬಗ್ಗೆ ಒಳ್ಳೆಯ ಮಾತುಗಳನ್ನು ಆಡಿರುವುದಕ್ಕೆ ಅವರಿಗೆ ಧನ್ಯವಾದಗಳು ಅವರ ಬಗ್ಗೆ ಅಪಾರವಾದ ನಂಬಿಕೆಯಿದೆ ಎಂದರು.

ಜನರ ತೀರ್ಮಾನ : ಶೀರೂರು ಶ್ರೀಗಳ ಸ್ಪರ್ಧೆಯಿಂದ ನಿಮಗೆ ಲಾಭ ಅಥವಾ ನಷ್ಟವಿದೆಯೇ ಎಂದು ಪ್ರಶ್ನಿಸಿದಾಗ ಚುನಾವಣೆ ಎಂದರೆ ಅದು ಜನರ ತೀರ್ಮಾನ ಅದಕ್ಕೆ ತಲೆಬಾಗಬೇಕಾಗುತ್ತದೆ. ಉಡುಪಿಯ ಜನತೆ ಎಲ್ಲರಿಗಿಂತಲೂ ಬುದ್ದಿವಂತರು, ಸೋಲು ಗೆಲುವನ್ನು ಸಮಚಿತ್ತವಾಗಿ ಸ್ವೀಕರಿಸಿದವನು ನಾನು ಎಂದು ಪ್ರಮೋದ್ ಉತ್ತರಿಸಿದರು.

ದೇವರ ಪ್ರೇರಣೆ: ಶೀರೂರು ಶ್ರೀಗಳು ರಾಜಕೀಯ ಪ್ರವೇಶ ಮಾಡುವ ಘೋಷಣೆ ಮಾಡಿದ ಸುದ್ದಿ ತಿಳಿದ ಅನಂತರ ಅವರಿಗೆ ಫೋನ್ ಮಾಡಿದ್ದೆ ಆಗ ಅವರು ಹನುಮಾನ್ ದೇವರ ಪ್ರೇರಣೆಯಂತೆ ಮಾಡಿದ್ದೇನೆ ಎಂದಿದ್ದಾರೆ. ನಾನು ಅವರನ್ನು ಪ್ರೇರೇಪಿಸಿಲ್ಲ ಅಂತಹ ರಾಜಕಾರಣ ನಾನು ಮಾಡುವುದಿಲ್ಲ. ಕಳೆದ ಚುನಾವಣೆ ಸಂದರ್ಭ ಶೀರೂರು ಶ್ರೀಗಳು ನನ್ನ ಪರ ಪ್ರಚಾರ ಮಾಡಿದ್ದರು. ನನ್ನ ಪರವಾಗಿ ಇರುವವರು ನನ್ನ ವಿರುದ್ಧವೇ ಸ್ಪರ್ದಿಸಲು ಪ್ರೇರೇಪಿಸುವಷ್ಟು ಮೂರ್ಖ ನಾನಲ್ಲ. ಹೊಗಳಿ ಹೊಗಳಿ ಏನು ಹೇಳುತ್ತಾರೆಂದು ಹೇಳಲಾಗದು ಎಂದು ಪ್ರಮೋದ್ ತಿಳಿಸಿದರು .

ನನಗೆ ಆಶೀರ್ವಾದ, ಬಿಜೆಪಿಗೆ ಇನ್ನೊಬ್ಬರು ಆಕಾಂಕ್ಷಿ!: ಭಾನುವಾರ ಬೆಳಗ್ಗೆ ಕಲ್ಮಾಡಿ ಗರಡಿ ಕಾರ್ಯಕ್ರಮದಲ್ಲಿ ಶೀರೂರು ಸ್ವಾಮೀಜಿಯ ಜೊತೆ ನಾನು ಮತ್ತು ರಘುಪತಿ ಭಟ್ ಕೂಡ ಪಾಲ್ಗೊಂಡಿದ್ದೆವು. ಆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಶೀರೂರು ಸ್ವಾಮೀಜಿಗಳು ಬಾಂಬ್ ಸಿಡಿಸಿದ್ದಾರೆ, ಆ ಬಾಂಬ್ ಯಾರ ಮೇಲೆ ಎಂದು ಗೊತ್ತಾಗಿಲ್ಲ. ಆದರೆ ಅವರ ಆಶೀರ್ವಾದ ನನ್ನ ಮೇಲೆ ಇದೆ ಎಂಬ ನಂಬಿಕೆ ಇದೆ ಎಂದೆ. ಇದೇ ಕಾರ್ಯಕ್ರಮದಲ್ಲಿ ರಘುಪತಿ ಭಟ್ ಮಾತನಾಡಿ ನಮ್ಮ (ಬಿಜೆಪಿ) ಆಕಾಂಕ್ಷಿಗಳ ಪಟ್ಟಿಗೆ ಇನ್ನೊಂದು ಹೆಸರು ಸೇರ್ಪಡೆಯಾಯಿತು ಎಂದು ಹೇಳಿದರು. ಆದರೆ ಶ್ರೀರೂರು ಶ್ರೀಗಳು ಅದಕ್ಕೆ ಪ್ರತಿಕ್ರೀಯಿಸಲಿಲ್ಲ ಎಂದು ಪ್ರಮೋದ್ ನಗುತ್ತಾ ಹೇಳಿದರು

ಟಾಪ್ ನ್ಯೂಸ್

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.