19 ರಂದು ಕರಿಕಾನಮ್ಮನ ಬೆಟ್ಟದಲ್ಲಿ ಸಂಗೀತೋತ್ಸವ

ನಾದಮಾಧವ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ

Team Udayavani, Mar 15, 2022, 6:08 PM IST

25

ಹೊನ್ನಾವರ: ಸಹ್ಯಾದ್ರಿಯ ಓರೆಯಲ್ಲಿ ಬಂಡೆಗಲ್ಲುಗಳ ಮಧ್ಯೆ ಸುತ್ತುವರಿದ ಕಾದಿಟ್ಟ ಅರಣ್ಯದಿಂದ ಆವೃತವಾದ ಕರಿಕಾನಮ್ಮನ ದೇವಾಲಯದ ಬೆಟ್ಟದ ಮೇಲೆ ಬೆಳದಿಂಗಳ ಸಂಗೀತೋತ್ಸವ ಮಾ. 19ರ ಶನಿವಾರ ಮುಸ್ಸಂಜೆಯಿಂದ ಮುಂಜಾನೆಯವರೆಗೆ ನಡೆಯಲಿದೆ.

ಕಳೆದ 24 ವರ್ಷಗಳಿಂದ ಈ ಅಪರೂಪದ ಕಾರ್ಯಕ್ರಮವನ್ನು ಸಂಘಟಿಸುತ್ತಿರುವ ಹೆಸರಾಂತ ತಬಲಾವಾದಕ ಗೋಪಾಲಕೃಷ್ಣ ಹೆಗಡೆ ಮತ್ತು ಸಹೋದರ ಶ್ರೀಧರ ಹೆಗಡೆ ಈ ವರ್ಷವೂ ಕಲಾಮಂಡಲ, ಎಸ್‌.ಕೆ.ಪಿ. ಮ್ಯೂಸಿಕ್‌ ಟ್ರಸ್ಟ್‌ ಮತ್ತು ಕರಿಕಾನಮ್ಮ ದೇವಸ್ಥಾನ ಟ್ರಸ್ಟ್‌ ಸಹಯೋಗದಲ್ಲಿ ಕಾರ್ಯಕ್ರಮವನ್ನು ಸಂಘಟಿಸಿದ್ದಾರೆ.

ಸಂಗೀತೋತ್ಸವದಲ್ಲಿ ಖ್ಯಾತ ಸಿತಾರವಾದಕ, ಉಸ್ತಾದ್‌ ಛೋಟೇ ರಹಿಮತ್‌ ಖಾನ್‌ ಗೋವಾ ಇವರಿಗೆ “ನಾದಮಾಧವ’ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಿಂದುಸ್ಥಾನಿ ಯುವಗಾಯಕಿ ಕುಮಾರಿ ತೇಜಸ್ವಿ ವೆರ್ಣೇಕರಗೆ ವಿದ್ವಾನ್‌ ಅವಿಶಾನ ಹೆಬ್ಟಾರ ಸಂಸ್ಮರಣ ಯುವ ಪುರಸ್ಕಾರ, ಸಂಗೀತಕ್ಕೆ ತಮ್ಮನ್ನು ಸಮರ್ಪಿಸಿಕೊಂಡ ಡಾ|ಅಶೋಕ ಹುಗ್ಗಣ್ಣವರ್‌ ಮತ್ತು ತಬಲಾ ವಾದಕ ರಾಜು ಹೆಬ್ಟಾರ ಇವರಿಗೆ ಸಾಧಕ ಸನ್ಮಾನ ನಡೆಯಲಿದೆ. ಪರಿಸರ ವಿಜ್ಞಾನದಲ್ಲಿ 5 ಬಂಗಾರದ ಪದಕ ಪಡೆದ ಅದೇ ಊರಿನ ಗುರುಪ್ರಸಾದ ಭಟ್‌ ಗೆ ಸನ್ಮಾನ ನಡೆಯಲಿದೆ. ಡಾ|ಎಂ. ಜಿ. ಹೆಗಡೆ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವೇ. ಮೂ. ಸುಬ್ರಹ್ಮಣ್ಯ ಭಟ್‌, ವಿಷ್ಣು ಭಟ್‌ ವಂದೂರು ಆಶೀರ್ವಚನ ನೀಡಲಿದ್ದಾರೆ.

ನಂತರ ಉಸ್ತಾದ್‌ ಛೋಟೇ ರಹಿಮತ್‌ ಖಾನ್‌, ಡಾ|ಅಶೋಕ ಹುಗ್ಗಣ್ಣವರ್‌, ರಾಜು ಹೆಬ್ಟಾರ ಸಂಗಿತೋತ್ಸವದಲ್ಲಿ ಪಾಲ್ಗೊಳ್ಳುವರು. ನಿರಂಜನ ಹೆಗಡೆ (ಬಾನ್ಸೂರಿ), ಶರತ್‌ ಹೆಗಡೆ, ಡಾ| ಓಂಕಾರ ಹೆಗಡೆ ತಬಲಾ ಜುಗಲ್ಬಂದಿ, ಜ್ಯೋತಿ ಹೆಗಡೆ ರುದ್ರವೀಣಾ ವಾದನ, ನಿಹಾರಿಕಾ ಭಟ್‌, ಮಹೇಶ ಮಹಾಲೆ, ಶ್ರೀಧರ ಹೆಗಡೆ, ದೇವಿ ಮೈಸೂರು, ಪಂ. ಜಯತೀರ್ಥ ಮೇವುಂಡಿ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಸತೀಶ ಭಟ್‌, ಹರಿಶ್ಚಂದ್ರ ನಾಯ್ಕ, ಭರತ್‌ ಹೆಗಡೆ, ಗೌರೀಶ ಯಾಜಿ ಹಾರ್ಮೋನಿಯಂ ಸಾಥ್‌ ನೀಡುವರು. ಗುರುರಾಜ ಆಡುಕಳ, ಮಧು ಕುಡಾಲ್ಕರ್‌, ವಿಘ್ನೇಶ್ ಕಾಮತ್‌, ಡಾ|ಉದಯ ಕುಲಕರ್ಣಿ ತಬಲಾ ಸಾಥ್‌ ನೀಡುವರು. ಪ್ರಕೃತಿಯ ಸಾಕ್ಷಿಯಾಗಿ ಕೇಳುಗರ ಮತ್ತು ಗಾಯಕರ ಮುಖಾಮುಖೀಯನ್ನು ರೋಚಕವಾಗಿಸುವ ಈ ಕಾರ್ಯಕ್ರಮದಲ್ಲಿ ಊಟ, ತಿಂಡಿಯ ವ್ಯವಸ್ಥೆ ಇದೆ. ಈ ಸಂತೋಷದಲ್ಲಿ ಪಾಲ್ಗೊಂಡು ಸಂಭ್ರಮ ಹೆಚ್ಚಿಸಬೇಕೆಂದು ಸಂಘಟಕರು ಕೋರಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.