ಜಮಖಂಡಿ :ಈಜಲು ಹೋದ ಯುವಕ ನೀರು ಪಾಲು


Team Udayavani, Mar 20, 2021, 6:24 PM IST

incident held at jamajandy

ಜಮಖಂಡಿ : ನಗರದ ಅರಮನೆಯ ಹತ್ತಿರ ರಾಣಿ ಕೆರೆಯಲ್ಲಿ ಈಜಲು ಹೋದ ಯುವಕ ಸಾವನ್ನಪ್ಪಿದ ಘಟನೆ ಶನಿವಾರ (ಮಾ.20) ನಡೆದಿದೆ.

ಮೃತ ವ್ಯಕ್ತಿಯನ್ನು ತಾಲೂಕಿನ ಆಲಗೂರ ಗ್ರಾಮದ ಆಕಾಶ ತುಕಾರಾಮ ಗುರವ್ವ (18) ಎಂದು ಗುರುತಿಸಲಾಗಿದ್ದು, ಈತ ಮತ್ತು ಈತನ  6 ಜನ ಸ್ನೇಹಿತರು ರಾಮತೀರ್ಥ ಅರಮನೆಯ ಹತ್ತಿರದ  ರಾಣಿ ಕೆರೆಯಲ್ಲಿ ಪ್ರತಿ ನಿತ್ಯ ಓಟದ ಸ್ಪರ್ಧೆ ಮುಗಿಸಿದ ನಂತರ ಈಜು ಕಲಿಯಲು ಬರುತ್ತಿದ್ದರು. ಎಲ್ಲರೂ ಬಿ.ಎಸ್.ಎಫ್ ಯೋಧರಾಗುವ ಕನಸು ಕಟ್ಟಿಕೊಂಡಿದರು. ಹೀಗಾಗಿ ಪ್ರತಿ ನಿತ್ಯ ಈಜು ಮತ್ತು ಓಟವನ್ನು ಕಲಿಯುತ್ತಿದ್ದರು ಎನ್ನಲಾಗಿದೆ.

ಸಾಯಂಕಾಲ ಈಜಲು ಹೋಗಿದ ಯುವಕ ನೀರಿನಲ್ಲಿ ಮುಳುಗಿದ್ದು, ಈತನ  ಶವದ ಪತ್ತೆಯ ಕಾರ್ಯಾಚರಣೆಯಲ್ಲಿ   ಅಗ್ನಿಶಾಮಕ ದಳ ಹಾಗೂ ಈಜುಗಾರರ ತಂಡ ಬೋಟ್ ನ ಮೂಲಕ ತಡರಾತ್ರಿಯವರೆಗೆ ಶೋಧ ಕಾರ್ಯಾಚರಣೆ ನಡೆಸಿದರು. ಕತ್ತಲು ಆವರಿಸಿದ ಹಿನ್ನೆಲೆಯಲ್ಲಿ ಶವ ಪತ್ತೆಯಾಗದ ಕಾರಣ ವಾಪಾಸ್ ಮರಳಿದರು.

ಇದನ್ನೂ ಓದಿ:ವಿಶ್ವ ಹ್ಯಾಪಿನೆಸ್ ವರದಿ 2021 : ಫಿನ್ ಲ್ಯಾಂಡ್ ಗೆ ಮೊದಲ ಸ್ಥಾನ, ಭಾರತಕ್ಕೆ?

ಬೆಳಗಿನ ಜಾವ ಮತ್ತೆ ಪೋಲಿಸ್ ಇಲಾಖೆ. ಅಗ್ನಿಶಾಮಕ ದಳ. ಈಜುಗಾರರ ತಂಡದೊಂದಿಗೆ ಬೋಟಿನ‌ ಮೂಲಕ ಕಾರ್ಯಾಚರಣೆ ನಡೆಸಿ ಶವವನ್ನು  ಪತ್ತೆ ಹಚ್ಚಿ ಮೇಲೆ ಎತ್ತಾಯಿತು. ಈ ಸಮಯದಲ್ಲಿ ಶವವನ್ನು ನೋಡಿದ  ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಗ್ರಾಮೀಣ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಭೇಟಿ ನೀಡಿ ಕುಟುಂಬಸ್ಥರಿಗೆ ಸ್ವಾಂತಾನ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ತಹಶೀಲ್ದಾರ ಸಂಜಯ ಇಂಗಳೆ. ಗ್ರಾಮೀಣ ಠಾಣೆ ಪಿ ಎಸ್ ಐ. ಬಸವರಾಜ ಅವಟಿ    ಪೋಲಿಸ್ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ಶಾಮಕ ದಳ ಸಿಬ್ಬಂದಿಗಳು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.