![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 11, 2022, 9:30 PM IST
ಬೆಂಗಳೂರು: ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಈಗಿರುವ ಆರ್ಥಿಕ ಮಿತಿಯನ್ನು 32 ಸಾವಿರ ರೂ.ಗಳಿಂದ 1.20 ಲಕ್ಷ ರೂ. ಗಳಿಗೆ ಹಾಗೂ ನಗರ ಪ್ರದೇಶದಲ್ಲಿ 87 ಸಾವಿರ ರೂಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ಶೂನ್ಯವೇಳೆಯಲ್ಲಿ ಕಾಂಗ್ರೆಸ್ನ ರಮೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೋಲಾರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೊಬ್ಬರು ಮಾಡಿರುವ ತಪ್ಪಿನಿಂದ ಬಡವರಿಗೆ ಆದಾಯ ಪ್ರಮಾಣ ಪತ್ರ ಪಡೆಯಲು ಸಮಸ್ಯೆಯಾಗಿದೆ.
ಇದನ್ನೂ ಓದಿ:ಪಂಜಾಬಿನಲ್ಲಿ ಸಿಧು ಮತ್ತು ಚನ್ನಿ, ರಾಜ್ಯದಲ್ಲಿ…: ಕಾಂಗ್ರೆಸ್ ಗೆ ಬಿಜೆಪಿ ಟ್ವೀಟ್ ಅಸ್ತ್ರ
ಆದರೆ, ರಾಜ್ಯ ಸರ್ಕಾರ ಇದುವರೆಗೂ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆರ್ಥಿಕ ಮಾನದಂಡವನ್ನು ಗ್ರಾಮೀಣ ಪ್ರದೇಶದಲ್ಲಿ 32 ಸಾವಿರ ರೂ.ಗಳಿಂದ 1.20 ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಅದೇ ರೀತಿ ನಗರ ಪ್ರದೇಶದಲ್ಲಿಯೂ 87 ಸಾವಿರ ರೂ. ಗಳಿಂದ 3 ಲಕ್ಷ ರೂ.ಗಳಿಗೆ ಆದಾಯದ ಮಿತಿ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.