![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 21, 2021, 6:50 AM IST
ಹೊಸದಿಲ್ಲಿ: ನೀತಿ ಆಯೋಗದ ನಾವೀನ್ಯತೆಯ ಸೂಚ್ಯಂಕದಲ್ಲಿ ಕರ್ನಾಟಕಕ್ಕೆ ನಂಬರ್ ಒನ್ ಸ್ಥಾನ ಲಭಿಸಿದೆ!
ಬುಧವಾರ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಮತ್ತು ಸಿಇಒ ಅಮಿತಾಭ್ ಕಾಂತ್ ಅವರು ಇನ್ನೋವೇಶನ್ ಇಂಡೆಕ್ಸ್ ಬಿಡು
ಗಡೆ ಮಾಡಿದ್ದು, ದೊಡ್ಡ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ನಂ.1 ಸ್ಥಾನ ಗಳಿಸಿದೆ. ವಿಶೇಷವೆಂದರೆ ರಾಜ್ಯಕ್ಕೆ ಈ ಗೌರವ ಪ್ರಾಪ್ತವಾಗುತ್ತಿರುವುದು ಇದು ಸತತ ಎರಡನೇ ಬಾರಿ.
ಕರ್ನಾಟಕಕ್ಕೆ ಸಿಕ್ಕಿದ್ದು ಹೇಗೆ?
ಕರ್ನಾಟಕ 42.5 ಅಂಕಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದೆ. ಉತ್ತಮ ಬಂಡವಾಳ ಒಪ್ಪಂದ ಗಳು, ನೋಂದಾಯಿತ ಜಿಐಗಳು ಮತ್ತು ಐಸಿಟಿಗಳ ರಫ್ತು ಹೆಚ್ಚಳವೇ ಇದಕ್ಕೆ ಪ್ರಮುಖ ಕಾರಣ. ವಿಜ್ಞಾನ, ತಂತ್ರಜ್ಞಾನ ಮತ್ತು ಪರಿಸರ, ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಹೆಚ್ಚಿನ ಸಾರ್ವಜನಿಕ ವೆಚ್ಚ ಮಾಡುವ ವಿಚಾರದಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡಿದೆ.
ರಾಜ್ಯಕ್ಕೆ ಎಲ್ಲಿ ಎಷ್ಟು ಅಂಕ ? :
ಮಾನವ ಸಂಪನ್ಮೂಲ 54.27
ಹೂಡಿಕೆ 33.01
ಕುಶಲ ಕಾರ್ಮಿಕರು 22.58
ಉದ್ಯಮ ವಾತಾವರಣ 24.43
ಸುರಕ್ಷೆ ಮತ್ತು ಕಾನೂನು 39.75
ಜ್ಞಾನ ಪ್ರಸರಣ 72.26
ಜ್ಞಾನದ ಫಲಿತಾಂಶ 28.13
ಯಾರಿಗೆ ಎಷ್ಟು ಅಂಕ ? :
ಕರ್ನಾಟಕ
42.50
ಮಹಾರಾಷ್ಟ್ರ
38.03
ತಮಿಳುನಾಡು 37.91
ತೆಲಂಗಾಣ
33.23
ಕೇರಳ
30.58
ರಾಜ್ಯವು ಸತತ 2ನೇ ಬಾರಿಗೆ ಈ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು ಹೂಡಿಕೆ ಆಕರ್ಷಿಸಲು ನೆರವಾಗಲಿದೆ. -ಡಾ| ಸಿ.ಎನ್. ಅಶ್ವತ್ಥನಾರಾಯಣ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.