Indian Road Congress ರಾಜಕೀಯ ಪಕ್ಷದಂತೆ ವರ್ತಿಸಬಾರದು: ಗಡ್ಕರಿ ಸಲಹೆ
ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳು ಕೊಡುಗೆ ನೀಡುತ್ತವೆ ಎಂದು ನನಗೆ ವಿಶ್ವಾಸವಿದೆ...
Team Udayavani, Sep 26, 2024, 5:16 PM IST
ಬೆಂಗಳೂರು : ರಾಜಕೀಯ ಪಕ್ಷದಂತೆ ವರ್ತಿಸಬೇಡಿ ಎಂದು ಇಂಡಿಯನ್ ರೋಡ್ಸ್ ಕಾಂಗ್ರೆಸ್ ಗೆ (Indian Road Congress) ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Union Minister Nitin Gadkari) ಅವರು ಗುರುವಾರ(ಸೆ26) ಸಲಹೆ ನೀಡಿದ್ದಾರೆ.
ಗಡ್ಕರಿ ಅವರು ಇಂಡಿಯನ್ ರೋಡ್ ಕಾಂಗ್ರೆಸ್ನ ಅಂತರಾಷ್ಟ್ರೀಯ ಸೆಮಿನಾರ್ನಲ್ಲಿ ಸೇತುವೆ ನಿರ್ವಹಣೆ ಕುರಿತು ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನಮ್ಮ ದೇಶದ ಮೂಲಸೌಕರ್ಯ ನಿರ್ಮಾಣದ ತಾಂತ್ರಿಕ ಅಂಶಗಳಿಗೆ ಬಂದಾಗ ಮಾರ್ಗದರ್ಶನ ನೀಡುವ 90 ವರ್ಷಗಳ ಹಳೆಯ ಸಂಸ್ಥೆಯು ಜ್ಞಾನದ ಎಂಜಿನ್ ಆಗಿರಬಹುದು, ಆದರೆ ಅದು ರಾಜಕೀಯ ಪಕ್ಷದಂತೆ ಕಾರ್ಯನಿರ್ವಹಿಸುತ್ತಿದೆ. ನಿಮ್ಮದು ವೃತ್ತಿಪರ ಸಂಸ್ಥೆ. ನೀವು ಪ್ರಯೋಗಾಲಯಗಳೊಂದಿಗೆ ಶಾಶ್ವತ ಕಚೇರಿಯನ್ನು ಹೊಂದಬೇಕು ಮತ್ತು ಸಂಶೋಧನೆ ಮತ್ತು ತಂತ್ರಜ್ಞಾನದಲ್ಲಿ ಪೂರ್ಣಾವಧಿಯಲ್ಲಿ ಆಸಕ್ತಿ ಹೊಂದಿರುವ ಜನರನ್ನು ನೇಮಿಸಿಕೊಳ್ಳಬೇಕು. ಅವರ ಜ್ಞಾನ ಮತ್ತು ಅನುಭವದ ಲಾಭವನ್ನು ಪಡೆದುಕೊಳ್ಳಬೇಕು, ”ಎಂದು ಅವರು ಸಲಹೆ ನೀಡಿದರು.
”ಐಆರ್ಸಿಗೆ ಆಸಕ್ತಿ ಇದ್ದರೆ ಭೂಮಿ ಮತ್ತು ಅನುದಾನವನ್ನು ಒದಗಿಸುತ್ತೇವೆ. ಆದರೆ ನೀವು ಸ್ವತಂತ್ರ, ನಿಷ್ಪಕ್ಷಪಾತ ಮತ್ತು ನ್ಯಾಯಯುತ ಸಂಘಟನೆಯಾಗಿರಬೇಕು. ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯ ಸರ್ಕಾರಗಳು ಸಹ ಇದಕ್ಕೆ ಕೊಡುಗೆ ನೀಡುತ್ತವೆ ಎಂದು ನನಗೆ ವಿಶ್ವಾಸವಿದೆ” ಎಂದರು. ಸಮಾರಂಭದಲ್ಲಿ ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಉಪಸ್ಥಿತರಿದ್ದರು.
ಇಂಡಿಯನ್ ರೋಡ್ಸ್ ಕಾಂಗ್ರೆಸ್ 1934 ರಲ್ಲಿ ರೂಪುಗೊಂಡ ಹೆದ್ದಾರಿ ಎಂಜಿನಿಯರ್ಗಳ ಪ್ರಧಾನ ತಾಂತ್ರಿಕ ಸಂಸ್ಥೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಪ್ರಜ್ವಲ್ “ಮಾಸ್ ರೆಪಿಸ್ಟ್’ ಹೇಳಿಕೆ: ರಾಹುಲ್ ತುರ್ತು ವಿಚಾರಣೆ ಇಲ್ಲ!
CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ
Mysuru Dasara: ಎದೆ ಝಲ್ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ
Corruption Allegation: ಭೋವಿ ನಿಗಮ ಅಕ್ರಮ: ಲಂಚ ಪಡೆದ ತನಿಖಾಧಿಕಾರಿ ಅಮಾನತು
MUDA Scam: ಸಿದ್ದರಾಮಯ್ಯಗೆ ಈಗ ಕಳ್ಳನ ಮನಸ್ಸು: ವಿಪಕ್ಷ ನಾಯಕ ಆರ್.ಅಶೋಕ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
High Court: ಪ್ರಜ್ವಲ್ “ಮಾಸ್ ರೆಪಿಸ್ಟ್’ ಹೇಳಿಕೆ: ರಾಹುಲ್ ತುರ್ತು ವಿಚಾರಣೆ ಇಲ್ಲ!
Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ
Karnataka; ರಾಜ್ಯ ಟೆನಿಸ್ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ
Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಂಆರ್ಐ ಸೇವೆ ವ್ಯತ್ಯಯ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.