karnataka 2 ಕಡೆ ಸಂಶೋಧನ ಕೇಂದ್ರ ತೆರೆಯಲು ಆಪ್ಟೀವ್‌ ಕಂಪೆನಿಗೆ ಆಹ್ವಾನ


Team Udayavani, Sep 28, 2023, 11:22 PM IST

karnataka 2 ಕಡೆ ಸಂಶೋಧನ ಕೇಂದ್ರ ತೆರೆಯಲು ಆಪ್ಟೀವ್‌ ಕಂಪೆನಿಗೆ ಆಹ್ವಾನ

ಬೆಂಗಳೂರು: ಆಟೋಮೋಟಿವ್‌ ತಂತ್ರಜ್ಞಾನ ಕ್ಷೇತ್ರದ ದೈತ್ಯ ಕಂಪೆನಿ ಆಪ್ಟೀವ್‌ ಪಿಎಲ್ಸಿ ರಾಜ್ಯದ ಮೈಸೂರು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ತನ್ನ ಸಂಶೋಧನ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸುವಂತೆ ಘನ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಆಹ್ವಾನ ನೀಡಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ಸಚಿವರ ನೇತೃತ್ವದ ನಿಯೋಗವು ಬುಧವಾರ ಈ ಸಂಬಂಧ ಕಂಪೆನಿಯ ಉನ್ನತ ಮಟ್ಟದ ಪ್ರತಿನಿಧಿಗಳ ಜತೆಗೆ ಮಾತುಕತೆ ನಡೆಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ಆಪ್ಟೀವ್‌ ಕಂಪೆನಿ ಜತೆಗಿನ ಮಾತುಕತೆ ಸಂದರ್ಭದಲ್ಲಿ ಸೆಮಿ ಕಂಡಕ್ಟರ್‌ ಉತ್ಪನ್ನಗಳಿಗೆ ಸ್ಥಳೀಯ ಪೂರೈಕೆ ಜಾಲ ಅಭಿವೃದ್ಧಿಗೆ ಇರುವ ಅವಕಾಶದ ಬಗ್ಗೆ ಚರ್ಚಿಸಲಾಗಿದೆ. ಇದರ ಜತೆಗೆ ಆಪ್ಟೀವ್‌ ಕಂಪೆನಿಯ ಉತ್ಪನ್ನಗಳ ಒಇಎಂ , ಅಸೆಂಬ್ಲಿ, ಟೆಸ್ಟಿಂಗ್‌, ಮಾರ್ಕಿಂಗ್‌ ಮತ್ತು ಪ್ಯಾಕೇಜಿಂಗ್‌ (ಎಟಿಪಿಎಂ) ಸೌಲಭ್ಯಗಳ ಬಗ್ಗೆಯೂ ವಿಚಾರ ವಿನಿಮಯ ನಡೆಸಲಾಯಿತು ಎಂದಿದ್ದಾರೆ.

ರಾಜ್ಯದ ಸೆಮಿ ಕಂಡಕ್ಟರ್‌ ಕ್ಷೇತ್ರದಲ್ಲಿ ಬಂಡವಾಳ ಹೂಡುವಂತೆ ಎಂಕೆಎಸ್‌ ಇನ್ಸು$óಮೆಂಟ್ಸ್‌ ಕಂಪೆನಿಯೊಂದಿಗೂ ಚರ್ಚಿಸಲಾಗಿದೆ. ರಾಜ್ಯದಲ್ಲಿ ವ್ಯಾಕ್ಯೂಮ್‌ ಮತ್ತು ಫೋಟಾನಿಕ್ಸ… ಕ್ಷೇತ್ರಗಳಲ್ಲಿ ತಂತ್ರಜ್ಞಾನ ಸುಧಾರಣೆಗಿರುವ ಅವಕಾಶಗಳನ್ನು ಗಮನಕ್ಕೆ ತರಲಾಗಿದೆ. ರಾಜ್ಯದಲ್ಲಿರುವ ಕಾರ್ಪೊರೇಟ್‌ ತೆರಿಗೆ ದರ, ವೇತನ ಮತ್ತು ಬೌದ್ಧಿಕ ಹಕ್ಕುಗಳ ಬಗ್ಗೆಯೂ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌ ಸೆಲ್ವಕುಮಾರ್‌, ಆಯುಕ್ತೆ ಗುಂಜನ್‌ ಕೃಷ್ಣ ನಿಯೋಗದಲ್ಲಿದ್ದರು.

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

accident

Kundapura: ಬೈಕ್‌ಗಳ ಮುಖಾಮುಖೀ ಢಿಕ್ಕಿ ಒಬ್ಬ ಸಾವು, ಇಬ್ಬರು ಗಂಭೀರ

cow

Kundapura: ರಿಕ್ಷಾದಲ್ಲಿ ಬಂದು ಗೋ ಕಳ್ಳತನ

Untitled-1

Kundapura: ಹೈದರಾಬಾದ್‌ನಲ್ಲಿ ನಾಪತ್ತೆ; ಪ್ರಕರಣ ದಾಖಲು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

death

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.