ಫ‌ಲಿತಾಂಶದಿಂದ ರಾಜ್ಯ ಸರಕಾರ ಸೇಫ್? ಕಾಂಗ್ರೆಸ್‌ ಸರಕಾರ ಪತನದ ಭೀತಿ ನಿವಾರಣೆ

ಮಹಾರಾಷ್ಟ್ರ ಮಾದರಿ ಬಿಜೆಪಿ ಪ್ರಯೋಗ ಅನುಮಾನ

Team Udayavani, Jun 5, 2024, 12:37 AM IST

ಫ‌ಲಿತಾಂಶದಿಂದ ರಾಜ್ಯ ಸರಕಾರ ಸೇಫ್?ಕಾಂಗ್ರೆಸ್‌ ಸರಕಾರ ಪತನದ ಭೀತಿ ನಿವಾರಣೆ

ಬೆಂಗಳೂರು: ಲೋಕಸಭಾ ಚುನಾ ವಣೆಯ ಫ‌ಲಿತಾಂಶ ರಾಜ್ಯ ಕಾಂಗ್ರೆಸ್‌ ಸರಕಾರದ ಮೇಲೆ ಚಾಚಿದ್ದ ಪತನ ಭೀತಿಯನ್ನು ನಿವಾಳಿಸಿ ಹಾಕಿದ್ದು, ಸದ್ಯಕ್ಕೆ ಸೇಫ್ ಝೋನ್‌ಗೆ ತಂದು ನಿಲ್ಲಿಸಿದೆ. ಆದರೆ ಗ್ಯಾರಂಟಿ ಯಿಂದಲೇ ಎಲ್ಲವನ್ನೂ ಗೆಲ್ಲಬಹು ದೆಂಬ ಭ್ರಮೆಗೆ ಮತದಾರ ಬಲವಾದ ಪೆಟ್ಟು ನೀಡಿದ್ದು ಸರಕಾರ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಅನಿವಾರ್ಯವಾಗಲಿದೆ.

ಒಂದೊಮ್ಮೆ ಬಿಜೆಪಿ ನಿರೀಕ್ಷಿಸಿದಷ್ಟು ಸ್ಥಾನಗಳು ಲೋಕಸಭಾ ಚುನಾವಣೆಯಲ್ಲಿ ದಕ್ಕಿದ್ದರೆ ರಾಜ್ಯ ಸರಕಾರವನ್ನು ಕೆಡಗುವ ಅಥವಾ ಅತಂತ್ರಗೊಳಿಸುವ ಅಥವಾ ಬೇರೆ ಕಾರಣಗಳಿಗಾಗಿ ಕಾಡುವ ಸಾಧ್ಯತೆಗಳು ಹೆಚ್ಚಿದ್ದವು. ಆದರೆ ಎನ್‌ಡಿಎ ಬಲ 300 ತಲುಪದೇ ಇರುವುದರಿಂದ ಯಾವುದೇ ರಾಜ್ಯ ಸರಕಾರವನ್ನು ಪತನಗೊಳಿ ಸುವ ಸಾಹಸಕ್ಕೆ ಬಿಜೆಪಿ ಕೈ ಹಾಕುವ ಸಾಧ್ಯತೆ ಕ್ಷೀಣವಾಗಿದೆ. ಮಹಾರಾಷ್ಟ್ರದ ಪ್ರಯೋಗವನ್ನು ಕರ್ನಾಟಕದಲ್ಲಿ ನಡೆಸುವುದಕ್ಕೆ ಸಂಘ-ಪರಿವಾರದ ಹಿರಿಯರು ಹಾಗೂ ಬಿಜೆಪಿ ವರಿಷ್ಠರು ಇನ್ನು ಮುಂದೆ ಒಪ್ಪಿಗೆ ನೀಡಲಿಕ್ಕಿಲ್ಲ.

ಪಕ್ಷಕ್ಕೆ ಎಚ್ಚರಿಕೆ ಗಂಟೆ
ಹೀಗಾಗಿ ತನ್ನದೇ ಆದ ಸ್ವಯಂಕೃತಾ ಪರಾಧ ಗಳು ಕಾಂಗ್ರೆಸ್‌ ಸರಕಾರಕ್ಕೆ ಮುಳು ವಾಗಬಹುದೇ ವಿನಾ ಬಿಜೆಪಿಯಿಂದ ಸದ್ಯಕ್ಕಂತೂ ಅಪಾಯ ನಿರೀಕ್ಷೆ ಮಾಡುವಂತಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ ಬೆಂಬಲದೊಂದಿಗೆ ಬಿಜೆಪಿ ಮಾಡಿರುವ ಸಾಧನೆ ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷಕ್ಕೆ ಎಚ್ಚರಿಕೆ ಗಂಟೆ. ಒಕ್ಕಲಿಗ ಮತಗಳು ಕಾಂಗ್ರೆಸ್‌ ತೆಕ್ಕೆಯಿಂದ ಅಲ್ಪಾವಧಿಯಲ್ಲಿ ಜಾರಿದೆ ಎಂಬುದಕ್ಕೆ ಇದು ದೃಷ್ಟಾಂತವಾ ಗಿದ್ದು, ಹೊಸ ಸಮೀಕರಣ ಸಾಧ್ಯತೆಯ ಬಗ್ಗೆ ಕಾಂಗ್ರೆಸ್‌ ಚಿಂತನೆ ನಡೆಸಬೇಕಾಗಲಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 1 ಸ್ಥಾನವನ್ನು ಮಾತ್ರ ಗಳಿಸಿತ್ತು. ಆದರೆ ಆಗ ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಿತ್ತು. ಆದರೆ 2014ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಇದ್ದ ಸಂದರ್ಭದಲ್ಲಿ ಕಾಂಗ್ರೆಸ್‌ 9 ಸ್ಥಾನ ಗಳಿಸಿತ್ತು. ಇಡೀ ದೇಶದಲ್ಲಿ ಕಾಂಗ್ರೆಸ್‌ಗೆ ಲಭಿಸಿದ ದೊಡ್ಡ ವಿಜಯ ಇದಾಗಿತ್ತು.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.